Webdunia - Bharat's app for daily news and videos

Install App

ಕಾಡ್ಗಿಚ್ಚು ನಂದಿಸಲು ಪತ್ನಿ ಸಮೇತ ಕಾಡಿಗೆ ತೆರಳಿದ ದುನಿಯಾ ವಿಜಯ್

Webdunia
ಮಂಗಳವಾರ, 26 ಫೆಬ್ರವರಿ 2019 (09:49 IST)
ಬೆಂಗಳೂರು: ಬಂಡೀಪುರದಲ್ಲಿ ಎದ್ದಿರುವ ಕಾಡ್ಗಿಚ್ಚು ನಂದಿಸಲು ಹಲವರು ಸ್ವಯಂ ಸೇವೆ ಮಾಡುತ್ತಿದ್ದಾರೆ. ಅಂತಹ ಸ್ವಯಂ ಸೇವಕರ ಜತೆ ಇದೀಗ ಸ್ಯಾಂಡಲ್ ವುಡ್ ಮಂದಿಯೂ ಕೈ ಜೋಡಿಸುತ್ತಿದ್ದಾರೆ.


ಇದೀಗ ನಟ ದುನಿಯಾ ವಿಜಯ್ ಮತ್ತು ಪತ್ನಿ ಕೀರ್ತಿ ಗೌಡ ನೇರವಾಗಿ ಬಂಡೀಪುರ ಅರಣ್ಯ ವಲಯಕ್ಕೆ ತೆರಳಿದ್ದು, ಕಾಡ್ಗಿಚ್ಚು ನಂದಿಸುವ ಸ್ವಯಂ ಸೇವಕರಿಗೆ ಕೈ ಜೋಡಿಸಿದ್ದಾರೆ.

ಅಷ್ಟೇ ಅಲ್ಲ, ಸ್ವಯಂ ಸೇವಕರಿಗೆ ಅಗತ್ಯ ವಸ್ತುಗಳಾದ ನೀರು, ಬಿಸ್ಕತ್ತು ತೆಗೆದುಕೊಂಡು ಹೋಗಿ ಹಂಚಿದ್ದಾರೆ. ಈಗಾಗಲೇ ದರ್ಶನ್ ಸೇರಿದಂತೆ ಹಲವರು ಬಂಡೀಪುರ ಕಾಡ್ಗಿಚ್ಚು ನಂದಿಸಲು ತಮ್ಮಿಂದಾದ ಸಹಾಯ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ಮುಂದಿನ ಸುದ್ದಿ
Show comments