Webdunia - Bharat's app for daily news and videos

Install App

ಕಾಡ್ಗಿಚ್ಚು ನಂದಿಸಲು ಪತ್ನಿ ಸಮೇತ ಕಾಡಿಗೆ ತೆರಳಿದ ದುನಿಯಾ ವಿಜಯ್

Webdunia
ಮಂಗಳವಾರ, 26 ಫೆಬ್ರವರಿ 2019 (09:49 IST)
ಬೆಂಗಳೂರು: ಬಂಡೀಪುರದಲ್ಲಿ ಎದ್ದಿರುವ ಕಾಡ್ಗಿಚ್ಚು ನಂದಿಸಲು ಹಲವರು ಸ್ವಯಂ ಸೇವೆ ಮಾಡುತ್ತಿದ್ದಾರೆ. ಅಂತಹ ಸ್ವಯಂ ಸೇವಕರ ಜತೆ ಇದೀಗ ಸ್ಯಾಂಡಲ್ ವುಡ್ ಮಂದಿಯೂ ಕೈ ಜೋಡಿಸುತ್ತಿದ್ದಾರೆ.


ಇದೀಗ ನಟ ದುನಿಯಾ ವಿಜಯ್ ಮತ್ತು ಪತ್ನಿ ಕೀರ್ತಿ ಗೌಡ ನೇರವಾಗಿ ಬಂಡೀಪುರ ಅರಣ್ಯ ವಲಯಕ್ಕೆ ತೆರಳಿದ್ದು, ಕಾಡ್ಗಿಚ್ಚು ನಂದಿಸುವ ಸ್ವಯಂ ಸೇವಕರಿಗೆ ಕೈ ಜೋಡಿಸಿದ್ದಾರೆ.

ಅಷ್ಟೇ ಅಲ್ಲ, ಸ್ವಯಂ ಸೇವಕರಿಗೆ ಅಗತ್ಯ ವಸ್ತುಗಳಾದ ನೀರು, ಬಿಸ್ಕತ್ತು ತೆಗೆದುಕೊಂಡು ಹೋಗಿ ಹಂಚಿದ್ದಾರೆ. ಈಗಾಗಲೇ ದರ್ಶನ್ ಸೇರಿದಂತೆ ಹಲವರು ಬಂಡೀಪುರ ಕಾಡ್ಗಿಚ್ಚು ನಂದಿಸಲು ತಮ್ಮಿಂದಾದ ಸಹಾಯ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments