Webdunia - Bharat's app for daily news and videos

Install App

ನಿಮ್ಮ ದುರುಪಯೋಗಕ್ಕೆ ಲಾಕ್ ಡೌನ್ ಮಾಡಬೇಡಿ: ದುನಿಯಾ ವಿಜಯ್

Webdunia
ಬುಧವಾರ, 5 ಜನವರಿ 2022 (10:10 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಾವಳಿಗಳನ್ನು ಹಾಕಿದ ಬೆನ್ನಲ್ಲೇ ನಟ ದುನಿಯಾ ವಿಜಯ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈಗ ಕರ್ಫ್ಯೂ ವಿಧಿಸಲಾಗಿದೆ. ಮುಂದೆ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಸ್ಥಿತಿ ಬರಬಹುದು. ಈಗಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಪ್ರೇಕ್ಷಕರಿಗಷ್ಟೇ ಅವಕಾಶ ಮಾಡಿಕೊಡಲಾಗಿದೆ.

ಇದರ ಬೆನ್ನಲ್ಲೇ ಮಾತನಾಡಿರುವ ದುನಿಯಾ ವಿಜಯ್ ‘ರಾಜಕೀಯ ದುರುಪಯೋಗಕ್ಕೆ ಲಾಕ್ ಡೌನ್ ಮಾಡಬೇಡಿ. ಈ ಹಿಂದೆ ಲಾಕ್ ಡೌನ್ ಮಾಡಿದ್ದರಿಂದ ಬಡವರಿಗೆ ಕಷ್ಟವಾಗಿತ್ತು, ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದಾರೆ. ನಿಮ್ಮ ಸೌಲಭ್ಯಗಳಿಗೆ ಜನರನ್ನು ಬಲಿಪಶು ಮಾಡಬೇಡಿ.  ಅಕ್ಕಿ ಕೊಟ್ಟಿದ್ದರು. ಆದರೆ ಇದು ಕೆಲವರಿಗೆ ಸಿಕ್ಕಿದೆ, ಕೆಲವರಿಗೆ ಇಲ್ಲ. ಎಷ್ಟು ಅನ್ಯಾಯವಾಗಿದೆ ಗೊತ್ತು. ಹೀಗಾಗಿ ಸರ್ಕಾರಕ್ಕೆ ನನ್ನ ಮನವಿ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments