ನಿಮ್ಮ ದುರುಪಯೋಗಕ್ಕೆ ಲಾಕ್ ಡೌನ್ ಮಾಡಬೇಡಿ: ದುನಿಯಾ ವಿಜಯ್

Webdunia
ಬುಧವಾರ, 5 ಜನವರಿ 2022 (10:10 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಾವಳಿಗಳನ್ನು ಹಾಕಿದ ಬೆನ್ನಲ್ಲೇ ನಟ ದುನಿಯಾ ವಿಜಯ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈಗ ಕರ್ಫ್ಯೂ ವಿಧಿಸಲಾಗಿದೆ. ಮುಂದೆ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಸ್ಥಿತಿ ಬರಬಹುದು. ಈಗಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಪ್ರೇಕ್ಷಕರಿಗಷ್ಟೇ ಅವಕಾಶ ಮಾಡಿಕೊಡಲಾಗಿದೆ.

ಇದರ ಬೆನ್ನಲ್ಲೇ ಮಾತನಾಡಿರುವ ದುನಿಯಾ ವಿಜಯ್ ‘ರಾಜಕೀಯ ದುರುಪಯೋಗಕ್ಕೆ ಲಾಕ್ ಡೌನ್ ಮಾಡಬೇಡಿ. ಈ ಹಿಂದೆ ಲಾಕ್ ಡೌನ್ ಮಾಡಿದ್ದರಿಂದ ಬಡವರಿಗೆ ಕಷ್ಟವಾಗಿತ್ತು, ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದಾರೆ. ನಿಮ್ಮ ಸೌಲಭ್ಯಗಳಿಗೆ ಜನರನ್ನು ಬಲಿಪಶು ಮಾಡಬೇಡಿ.  ಅಕ್ಕಿ ಕೊಟ್ಟಿದ್ದರು. ಆದರೆ ಇದು ಕೆಲವರಿಗೆ ಸಿಕ್ಕಿದೆ, ಕೆಲವರಿಗೆ ಇಲ್ಲ. ಎಷ್ಟು ಅನ್ಯಾಯವಾಗಿದೆ ಗೊತ್ತು. ಹೀಗಾಗಿ ಸರ್ಕಾರಕ್ಕೆ ನನ್ನ ಮನವಿ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೀಪಿಕಾ ಪಡುಕೋಣೆ ಮುಂದಿನ ಸಿನಿಮಾವೇನು ಗೊತ್ತಾ

ತಿಥಿ ಸಿನಿಮಾ ಖ್ಯಾತಿಯ ಶತಾಯುಷಿ ಸೆಂಚುರಿ ಗೌಡ ಇನ್ನು ನೆನಪು ಮಾತ್ರ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ: ಎರಡು ಗುಡ್ ನ್ಯೂಸ್ ನಿರೀಕ್ಷೆಯಲ್ಲಿ ಫ್ಯಾನ್ಸ್

ರಶ್ಮಿಕಾ ಮಂದಣ್ಣ ಜೊತೆ ಬ್ರೇಕಪ್ ಆದ ಮೇಲೆ ರಕ್ಷಿತ್ ಶೆಟ್ಟಿ ನೋವಿನಿಂದ ಹೊರಬಂದಿದ್ದು ಹೇಗೆ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್​: ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು

ಮುಂದಿನ ಸುದ್ದಿ
Show comments