ನಿಮ್ಮ ದುರುಪಯೋಗಕ್ಕೆ ಲಾಕ್ ಡೌನ್ ಮಾಡಬೇಡಿ: ದುನಿಯಾ ವಿಜಯ್

Webdunia
ಬುಧವಾರ, 5 ಜನವರಿ 2022 (10:10 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಾವಳಿಗಳನ್ನು ಹಾಕಿದ ಬೆನ್ನಲ್ಲೇ ನಟ ದುನಿಯಾ ವಿಜಯ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈಗ ಕರ್ಫ್ಯೂ ವಿಧಿಸಲಾಗಿದೆ. ಮುಂದೆ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಸ್ಥಿತಿ ಬರಬಹುದು. ಈಗಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಪ್ರೇಕ್ಷಕರಿಗಷ್ಟೇ ಅವಕಾಶ ಮಾಡಿಕೊಡಲಾಗಿದೆ.

ಇದರ ಬೆನ್ನಲ್ಲೇ ಮಾತನಾಡಿರುವ ದುನಿಯಾ ವಿಜಯ್ ‘ರಾಜಕೀಯ ದುರುಪಯೋಗಕ್ಕೆ ಲಾಕ್ ಡೌನ್ ಮಾಡಬೇಡಿ. ಈ ಹಿಂದೆ ಲಾಕ್ ಡೌನ್ ಮಾಡಿದ್ದರಿಂದ ಬಡವರಿಗೆ ಕಷ್ಟವಾಗಿತ್ತು, ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದಾರೆ. ನಿಮ್ಮ ಸೌಲಭ್ಯಗಳಿಗೆ ಜನರನ್ನು ಬಲಿಪಶು ಮಾಡಬೇಡಿ.  ಅಕ್ಕಿ ಕೊಟ್ಟಿದ್ದರು. ಆದರೆ ಇದು ಕೆಲವರಿಗೆ ಸಿಕ್ಕಿದೆ, ಕೆಲವರಿಗೆ ಇಲ್ಲ. ಎಷ್ಟು ಅನ್ಯಾಯವಾಗಿದೆ ಗೊತ್ತು. ಹೀಗಾಗಿ ಸರ್ಕಾರಕ್ಕೆ ನನ್ನ ಮನವಿ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ಮುಂದಿನ ಸುದ್ದಿ
Show comments