Webdunia - Bharat's app for daily news and videos

Install App

ಅಭಿಮಾನಿಗಳಿಂದ ಸ್ಮಶಾನದಲ್ಲಿ ದುನಿಯಾ ವಿಜಯ್ ಅವರ ಹುಟ್ಟುಹಬ್ಬ; ಹೀಗೆ ಆಚರಿಸುವುದಕ್ಕೂ ಒಂದು ಬಲವಾದ ಕಾರಣವಿದೆಯಂತೆ!

Webdunia
ಭಾನುವಾರ, 21 ಜನವರಿ 2018 (11:49 IST)
ಗದಗ : ಅಭಿಮಾನಿಗಳು ತಮ್ಮ ನೆಚ್ಚಿನ ನಟನ  ಹುಟ್ಟುಹಬ್ಬವನ್ನು ಹೋಟೆಲ್ ನಲ್ಲಿ, ಮನೆಯಲ್ಲಿ  ಇನ್ನು ಹಲವೆಡೆ ಆಚರಿಸುವುದನ್ನು ನಾವು ಕೇಳಿರುತ್ತೇವೆ. ಆದರೆ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ್ದು ತುಂಬಾ ವಿಶೇಷವಾಗಿದೆ.

 
ಗದಗ ಜಿಲ್ಲೆಯ ಅಡವಿ ಸೋಮಾಪುರ ಗ್ರಾಮದ ಜನರು ಮಧ್ಯರಾತ್ರಿ 12 ಗಂಟೆಗೆ ಹೊತ್ತಿಗೆ ಸ್ಮಶಾನದಲ್ಲಿ ವಿಜಯ್ ಅವರ ಫ್ಲೆಕ್ಸ್ ಹಾಕಿ ಅದರ ಮುಂದೆ ಕೇಕ್ ಕಟ್ ಮಾಡಿ  ಹೋಮ, ಹವನದ  ಮೂಲಕ ವಿಜಯ್ ಅವರಿಗೆ ಜೈಕಾರಗಳನ್ನು ಕೂಗಿದರು. ಹಾಗೆ ಚಿತ್ರರಂಗದಲ್ಲಿ ಅವರಿಗೆ ಕಂಠಕಗಳು ಎದುರಾಗಬಾರದೆಂದು ವಿಶೇಷ ಪೂಜೆ ಕೂಡ ಮಾಡಿದ್ದಾರೆ.

 
ಮೂಢನಂಬಿಕೆಗಳು ನಿರ್ಮೂಲನೆಯಾಗಬೇಕು ಎಂಬ ಕಾರಣಕ್ಕೆ ವಿಜಯ್ ಅವರ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿರುವುದಾಗಿ ಅಭಿಮಾನಿಗಳು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments