Webdunia - Bharat's app for daily news and videos

Install App

ತೆಲುಗಿನಲ್ಲಿ ಅವಮಾನ ಮಾಡಿಸಿಕೊಂಡ್ರಾ ದುನಿಯಾ ವಿಜಯ್?!

Webdunia
ಬುಧವಾರ, 18 ಜನವರಿ 2023 (08:20 IST)
Photo Courtesy: Twitter
ಬೆಂಗಳೂರು: ನಟ ದುನಿಯಾ ವಿಜಯ್ ತೆಲುಗಿನ ವೀರಸಿಂಹ ರೆಡ್ಡಿ ಸಿನಿಮಾದಲ್ಲಿ ನಟಿಸಿದ್ದು, ಅದೀಗ ಥಿಯೇಟರ್ ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಸೂಪರ್ ಸ್ಟಾರ್ ಬಾಲಕೃಷ್ಣ ನಾಯಕರಾಗಿರುವ ಸಿನಿಮಾದಲ್ಲಿ ದುನಿಯಾ ವಿಜಯ್ ಖಡಕ್ ವಿಲನ್ ಆಗಿ ಪಾತ್ರ ಮಾಡಿದ್ದಾರೆ. ಇದು ಕನ್ನಡಿಗರಿಗೆ ಖುಷಿಯ ವಿಚಾರವೇ.

ಹಾಗಿದ್ದರೂ ಇತ್ತೀಚೆಗೆ ದುನಿಯಾ ವಿಜಯ್ ಅಭಿನಯದ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳೂ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದಲ್ಲಿ ವಿಜಯ್ ತಲೆ ಕಡಿದು ನಾಯಕ ಬಾಲಯ್ಯ ಚೆಂಡಾಡುವ ದೃಶ್ಯವಿದೆ. ದುನಿಯಾ ವಿಜಯ್ ರನ್ನು ಕನ್ನಡದಲ್ಲಿ ಜನ ಹೀರೋ ಆಗಿ ನೋಡುತ್ತಾರೆ. ಅಂತಹ ನಟ ಇಂತಹ ದೃಶ್ಯಗಳಲ್ಲಿ ಅಭಿನಯಿಸುವ ಮುನ್ನ ಅಭಿಮಾನಿಗಳ ಬಗ್ಗೆ ಯೋಚನೆ ಮಾಡಬೇಕಿತ್ತು ಎಂಬುದು ಕೆಲವರ ಅಭಿಪ್ರಾಯವಾಗಿದೆ. ಬೇರೆ ಭಾಷೆಗೆ ಹೋದರೂ ಇಂತಹ ದೃಶ್ಯಗಳಲ್ಲಿ ನಾನು ಅಭಿನಯಿಸಲ್ಲ ಎಂದು ವಿಜಿ ಹೇಳಬೇಕು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಬೇರೆ ಭಾಷೆಗೆ ಹೋಗಿ ಒದೆ ತಿನ್ನುವ ದೃಶ್ಯ ಬೇಡ ಎಂದು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments