Webdunia - Bharat's app for daily news and videos

Install App

ಇಷ್ಟು ದಿನ ಸೈಲೆಂಟ್ ಆಗಿದ್ದ ದುನಿಯಾ ವಿಜಿ ಹೊಸ ಸುದ್ದಿಯೊಂದಿಗೆ ಪ್ರತ್ಯಕ್ಷ

Webdunia
ಮಂಗಳವಾರ, 14 ಮೇ 2019 (07:15 IST)
ಬೆಂಗಳೂರು: ವೈಯಕ್ತಿಕ ಜೀವನದ ವಿವಾದಗಳಲ್ಲೇ ಮುಳುಗಿ ಹೋಗಿದ್ದ ದುನಿಯಾ ವಿಜಯ್ ಇದೀಗ ಮತ್ತೆ ಸಿನಿಮಾ ಮೂಲಕ ಸುದ್ದಿಯಲ್ಲಿದ್ದಾರೆ.


ಎರಡು ಪತ್ನಿಯರ ನಡುವಿನ ಕಿತ್ತಾಟ, ಹಲ್ಲೆ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿದ್ದ ದುನಿಯಾ ವಿಜಯ್ ಕೆಲವು ದಿನಗಳ ಕಾಲ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಮತ್ತೆ ಮರಳಿ ಬಂದಿದ್ದಾರೆ.

ದುನಿಯಾ ವಿಜಯ್ ಸಲಗ ಎನ್ನುವ ಸಿನಿಮಾಕ್ಕೆ ನಿರ್ದೇಶಕರಾಗುತ್ತಿದ್ದಾರೆ. ಇದುವೇ ಹೊಸ ಸುದ್ದಿ. ನಾನು ಹೀರೋ ಆಗಿದ್ದೇ ಆಕಸ್ಮಿಕ. ಈಗ ನಿರ್ದೇಶಕರಾಗುತ್ತಿರುವುದೂ ಹೊಸ ಪ್ರಯತ್ನ ಎನ್ನುವ ವಿಜಯ್ ಗೆ ಆಲ್ ದಿ ಬೆಸ್ಟ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments