Webdunia - Bharat's app for daily news and videos

Install App

ಕನ್ನಡಕ್ಕೆ ಹೊಸ ವಿಲನ್ ಪರಿಚಯಸಲಿದ್ದಾರೆ ದುನಿಯಾ ವಿಜಯ್

Webdunia
ಬುಧವಾರ, 13 ಏಪ್ರಿಲ್ 2022 (09:39 IST)
ಬೆಂಗಳೂರು: ಸಲಗ ಯಶಸ್ಸಿನ ಬಳಿಕ ಭೀಮ ಸಿನಿಮಾ ನಿರ್ದೇಶಿಸಿ ನಟಿಸಲು ಹೊರಟಿರುವ ದುನಿಯಾ ವಿಜಯ್ ಕನ್ನಡಕ್ಕೆ ಹೊಸ ಖಳನಾಯಕನನ್ನು ಪರಿಚಯಿಸಲು ಹೊರಟಿದ್ದಾರೆ.

ಭೀಮ ಸಿನಿಮಾದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಈ ಸಿನಿಮಾಗಾಗಿ ವಿಜಿ ಖಳನಾಯಕನಿಗಾಗಿ ಸುಮಾರು 50 ಜನರನ್ನು ಆಡಿಷನ್ ಮಾಡಿದ್ದಾರೆ. ಅಂತಿಮವಾಗಿ ಡ್ರ್ಯಾಗನ್ ಮಂಜು ಎಂಬವರನ್ನು ತೆರೆಗೆ ತರುತ್ತಿದ್ದಾರೆ. ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಆಗಿರುವ ಮಂಜು ಈಗ ಸದ್ಯಕ್ಕೆ ನಟನೆಗಾಗಿ ತರಬೇತಿ ಪಡೆಯುತ್ತಿದ್ದಾರಂತೆ.

ಸದ್ಯಕ್ಕೆ ತೆಲುಗು ಸಿನಿಮಾದ ಚಿತ್ರೀಕರಣದಲ್ಲಿರುವ ವಿಜಿ ಇದರ ಜೊತೆಗೇ ಭೀಮ ಸಿನಿಮಾದ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments