ದುನಿಯಾ ವಿಜಿ ಆತ್ಮಕತೆ ಬರೆಯುತ್ತಾರಂತೆ. ಓದಲು ನೀವು ರೆಡೀನಾ?

Webdunia
ಗುರುವಾರ, 23 ಮಾರ್ಚ್ 2017 (10:12 IST)
ಬೆಂಗಳೂರು: ದುನಿಯಾ ವಿಜಯ್ ಎಂದರೆ ಆಗಾಗ ಕೆಟ್ಟ ಕಾರಣಗಳಿಂದಾಗಿಯೇ ಸುದ್ದಿಯಲ್ಲಿರುತ್ತಾರೆ. ಅವರೊಂಥರಾ ಬ್ಯಾಡ್ ಬಾಯ್ ಇಮೇಜ್ ಪಡೆದುಕೊಂಡ ಒಳ್ಳೆಯ ನಟ. ತಮ್ಮನ್ನು ಜನ ನೋಡುವ ದೃಷ್ಟಿಯೇ ಹಾಗಾಗಿದೆ ಎನ್ನುತ್ತಾರವರು.

 

ಆದರೆ ನಾನಿರೋದು ಹಾಗಲ್ಲ. ನನ್ನ ಮನಸು ಹಾಗಲ್ಲ ಎಂದು ಜನಕ್ಕೆ ತೋರಿಸಬೇಕು ಎಂದು ಆತ್ಮಕತೆ ಬರೆಯಲು ಹೊರಟಿದ್ದಾರಂತೆ ವಿಜಿ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ.

 
ಈಗಾಗಲೇ ಸಾಕಷ್ಟು ಪುಸ್ತಕಗಳನ್ನು ಖರೀದಿಸಿ, ಓದುತ್ತಿದ್ದಾರಂತೆ. ಆ ಮೂಲಕ ತನ್ನ ಆತ್ಮಕತೆ ಬರೆಯುವ ಶೈಲಿ ಚೆನ್ನಾಗಿರಬೇಕೆಂಬುದು ಅವರ ಬಯಕೆ. ಯುವಕರು ಮೊಬೈಲ್, ಇಂಟರ್ ನೆಟ್ ಎಂದು ಹಾಳಾಗುವುದನ್ನು ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಬೇಕೆಂಬ ಉದ್ದೇಶದಿಂದ ಬರೆಯಲು ಹೊರಟಿದ್ದಾರಂತೆ. ಓದಲು ನಾವು ರೆಡಿಯಾಗಬೇಕಷ್ಟೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments