Webdunia - Bharat's app for daily news and videos

Install App

ದುನಿಯಾ ವಿಜಿ ಆತ್ಮಕತೆ ಬರೆಯುತ್ತಾರಂತೆ. ಓದಲು ನೀವು ರೆಡೀನಾ?

Webdunia
ಗುರುವಾರ, 23 ಮಾರ್ಚ್ 2017 (10:12 IST)
ಬೆಂಗಳೂರು: ದುನಿಯಾ ವಿಜಯ್ ಎಂದರೆ ಆಗಾಗ ಕೆಟ್ಟ ಕಾರಣಗಳಿಂದಾಗಿಯೇ ಸುದ್ದಿಯಲ್ಲಿರುತ್ತಾರೆ. ಅವರೊಂಥರಾ ಬ್ಯಾಡ್ ಬಾಯ್ ಇಮೇಜ್ ಪಡೆದುಕೊಂಡ ಒಳ್ಳೆಯ ನಟ. ತಮ್ಮನ್ನು ಜನ ನೋಡುವ ದೃಷ್ಟಿಯೇ ಹಾಗಾಗಿದೆ ಎನ್ನುತ್ತಾರವರು.

 

ಆದರೆ ನಾನಿರೋದು ಹಾಗಲ್ಲ. ನನ್ನ ಮನಸು ಹಾಗಲ್ಲ ಎಂದು ಜನಕ್ಕೆ ತೋರಿಸಬೇಕು ಎಂದು ಆತ್ಮಕತೆ ಬರೆಯಲು ಹೊರಟಿದ್ದಾರಂತೆ ವಿಜಿ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ.

 
ಈಗಾಗಲೇ ಸಾಕಷ್ಟು ಪುಸ್ತಕಗಳನ್ನು ಖರೀದಿಸಿ, ಓದುತ್ತಿದ್ದಾರಂತೆ. ಆ ಮೂಲಕ ತನ್ನ ಆತ್ಮಕತೆ ಬರೆಯುವ ಶೈಲಿ ಚೆನ್ನಾಗಿರಬೇಕೆಂಬುದು ಅವರ ಬಯಕೆ. ಯುವಕರು ಮೊಬೈಲ್, ಇಂಟರ್ ನೆಟ್ ಎಂದು ಹಾಳಾಗುವುದನ್ನು ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಬೇಕೆಂಬ ಉದ್ದೇಶದಿಂದ ಬರೆಯಲು ಹೊರಟಿದ್ದಾರಂತೆ. ಓದಲು ನಾವು ರೆಡಿಯಾಗಬೇಕಷ್ಟೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments