Webdunia - Bharat's app for daily news and videos

Install App

ಭೀಮ ಯಶಸ್ಸು ಬೆನ್ನಲ್ಲೇ ಕೊರಗಜ್ಜ ಕ್ಷೇತ್ರಕ್ಕೆ ದುನಿಯಾ ವಿಜಯ್ ಭೇಟಿ

Sampriy
ಶನಿವಾರ, 19 ಅಕ್ಟೋಬರ್ 2024 (17:41 IST)
Photo Courtesy X
ಮಂಗಳೂರು: ಭೀಮ ಸಿನಿಮಾ ಯಶಸ್ಸು ಬೆನ್ನಲ್ಲೇ ನಟ, ನಿರ್ದೇಶಕ ದುನಿಯಾ ವಿಜಯ್ ಅವರು ಉಳ್ಳಾಲ ತಾಲೂಕಿನ ಕಲ್ಲಾಪು ಬಳಿಯ ಬುರ್ದುಗೋಳಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಗುಳಿಗ-ಕೊರಗಜ್ಜ ಉಧ್ಬವ ಶಿಲೆಯ ಆದಿಸ್ಥಳವಾದ ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ಬುರ್ದುಗೋಳಿ ಸಾನಿಧ್ಯದ ದೈವಗಳಿಗೆ ನಟ ಪ್ರಾರ್ಥನೆ ಸಲ್ಲಿಸಿದರು. ವಿಜಯ್‌ಗೆ ಪ್ರಸಾದ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭ ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್‌ಗೆ ಪ್ರಸಾದ ನೀಡಿ ಸನ್ಮಾನಿಸಲಾಗಿದೆ. 'ಭೀಮಾ' ಸಿನಿಮಾದ ಯಶಸ್ಸಿನ ಬಳಿಕ ತನ್ನ 29ನೇ ಚಿತ್ರದ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಆಗಮಿಸಿರುವ ದುನಿಯಾ ವಿಜಯ್, ಚಿತ್ರೀಕರಣದ ಮಧ್ಯೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಮೊದಲ ಬಾರಿ ಕೊರಗಜ್ಜೆ ಕ್ಷೇತ್ರಕ್ಕೆ ಭೇಟಿ ನೀಡಿರುವ ನಟ ದುನಿಯಾ ವಿಜಯ್ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments