Webdunia - Bharat's app for daily news and videos

Install App

ಮೊದಲ ಪತ್ನಿ ನಾಗರತ್ನಗೆ ವಿಚ್ಚೇದನ ನೀಡಲು ಮುಂದಾದ ದುನಿಯಾ ವಿಜಯ್

Webdunia
ಮಂಗಳವಾರ, 30 ಅಕ್ಟೋಬರ್ 2018 (07:10 IST)
ಬೆಂಗಳೂರು : ನಟ ದುನಿಯಾ ವಿಜಯ್ ಅವರು ಮೊದಲ ಪತ್ನಿ ನಾಗರತ್ನ ಅವರಿಗೆ ವಿಚ್ಚೇಧನ ನೀಡಲು ನಿರ್ಧಾರ ಮಾಡಿದ್ದು, ಅದಕ್ಕಾಗಿ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.


ಈ ಹಿಂದೆ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ಅವರಿಗೆ ವಿಚ್ಚೇಧನ ನೀಡಲು ಮುಂದಾಗಿದ್ದರು. ಆದರೆ ನಾಗರತ್ನ ಅವರು ವಿಚ್ಚೇಧನ ನೀಡಲು ಒಪ್ಪದ ಕಾರಣ ಡೈವೊರ್ಸ್  ಕೇಸ್ ಅನ್ನು ವಾಪಸ್ಸು ತೆಗೆದುಕೊಂಡು ಒಂದಾಗಿದ್ದರು.


ಆದರೆ ಇತ್ತೀಚೆಗೆ ನಾಗರತ್ನ ಅವರ ಅತಿರೇಕದ ವರ್ತನೆಯಿಂದ ಬೇಸರಗೊಂಡ ವಿಜಯ್ ಇನ್ನೋಮ್ಮೆ ನಾಗರತ್ನ ಅವರಿಗೆ ಡೈವೊರ್ಸ್ ನೀಡುವ ಸಲುವಾಗಿ ಅರ್ಜಿ ಸಲ್ಲಿಸುವುದಕ್ಕೆ ಮುಂದಾಗಲಿದ್ದಾರೆ ಎನ್ನಲಾಗಿದೆ. ಡೈವೋರ್ಸ್  ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಕ್ಕೆ ಸಲ್ಲಿಸಿ, ನಾಗರತ್ನ ಅವರಿಂದ ವಿಚ್ಚೇಧನ ನೀಡಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments