ಭೀಮ ಸಿನಿಮಾಗೆ ದುನಿಯಾ ವಿಜಯ್ ಗೆ ಸಾಥ್ ಕೊಟ್ಟ ಗೆಳೆಯರು

Webdunia
ಮಂಗಳವಾರ, 19 ಏಪ್ರಿಲ್ 2022 (09:15 IST)
ಬೆಂಗಳೂರು: ಸಲಗ ಬಳಿಕ ಮತ್ತೆ ನಿರ್ದೇಶನಕ್ಕಿಳಿದಿರುವ ದುನಿಯಾ ವಿಜಯ್ ‘ಭೀಮ’ ಸಿನಿಮಾ ಲಾಂಚ್ ಮಾಡಿದ್ದಾರೆ.

ನಿನ್ನೆ ಬಂಡೆ ಮಾಕಾಳಮ್ಮ ದೇವಾಲಯದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಈ ವೇಳೆ ದುನಿಯಾ ವಿಜಯ್ ಗೆ ಗೆಳೆಯರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ಕೆ.ಪಿ. ಶ್ರೀಕಾಂತ್ ಸಾಥ್ ಕೊಟ್ಟರು.

ಸಲಗ ಸಿನಿಮಾದಲ್ಲಿ ರೌಡಿಸಂ ಕುರಿತ ಕತೆ ಹೇಳಿದ್ದ ದುನಿಯಾ ವಿಜಯ್ ಭೀಮದಲ್ಲಿ ನೈಜ ಘಟನೆಯಾಧರಿಸಿದ ಕತೆ ಮಾಡಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಯಾರೋ ಒಬ್ಬರಿಂದ ಇಂಡಸ್ಟ್ರಿ ನಡೀತಿಲ್ಲ: ದರ್ಶನ್ ಗೆ ಟಾಂಗ್ ಕೊಟ್ಟ ಉಮಾಪತಿ ಗೌಡ

ನಾನು ಕಂಡಿದ್ದು ಮ್ಯಾಜಿಕ್‌ಗಿಂತ ಕಡಿಮೆಯಿರಲಿಲ್ಲ: ರಿಷಭ್ ಶೆಟ್ಟಿ ಕೊಂಡಾಡಿದ ರಿತೇಶ್ ದೇಶ್‌ಮುಖ್

ಮುಂದಿನ ಸುದ್ದಿ
Show comments