Webdunia - Bharat's app for daily news and videos

Install App

ಮಾಸ್ತಿ ಗುಡಿ ಸಿನಿಮಾ ಪೋಸ್ಟರ್ ಹರಿದು ಹಾಕಿದ ದುಷ್ಕರ್ಮಿಗಳು

Webdunia
ಶನಿವಾರ, 13 ಮೇ 2017 (08:30 IST)
ಬೆಂಗಳೂರು: ದುನಿಯಾ ವಿಜಿ ಅಭಿನಯದ ಮಾಸ್ತಿ ಗುಡಿ ಚಿತ್ರ ನಿನ್ನೆ ರಾ್ಜ್ಯಾದ್ಯಂತ ಬಿಡುಗಡೆಯಾಗಿದೆ. ಆದರೆ ಇದು ಋಣಾತ್ಮಕ ಕಾರಣಕ್ಕೆ ಸುದ್ದಿಯಾಗುತ್ತಿರುವುದೇ ಹೆಚ್ಚು.

 
ಕ್ಲೈಮ್ಯಾಕ್ಸ್ ಚಿತ್ರೀಕರಣ ವೇಳೆ ಖಳನಟರಾದ ಅನಿಲ್ ಮತ್ತು ಉದಯ್ ದುರಂತ ಸಾವಿನಿಂದಾಗಿ ಸುದ್ದಿಯಾಗಿದ್ದ ಚಿತ್ರ, ಬಿಡುಗಡೆಗೂ ಮೊದಲೇ ಚಿತ್ರ ಮಂದಿರದ ಸಮಸ್ಯೆ ಸೇರಿದಂತೆ ಹಲವು ಅಡೆತಡೆಗಳನ್ನು ಎದುರಿಸಿತ್ತು.

ಇದೀಗ ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ನಲ್ಲಿ ಚಿತ್ರ ಪೋಸ್ಟರ್ ನ್ನು ದುಷ್ಕರ್ಮಿಗಳು ಹರಿದು ಹಾಕಿದ ಕಾರಣಕ್ಕೆ ಸುದ್ದಿಯಾಗಿದೆ. ದುನಿಯಾ ವಿಜಿ ಜತೆ ಅನಿಲ್ ಮತ್ತು ಉದಯ್ ರ ಬೃಹತ್ ಕಟೌಟ್ ಹಾಕಲಾಗಿತ್ತು.

ಇದರಲ್ಲಿ ದುನಿಯಾ ವಿಜಿ ಮುಖದ ಭಾಗವನ್ನು ಮಾತ್ರ ಹರಿದು ಹಾಕಲಾಗಿದೆ. ಅನಿಲ್ ಮತ್ತು ಉದಯ್ ಚಿತ್ರಕ್ಕೆ ಯಾವುದೇ ಹಾನಿ ಮಾಡಲಾಗಿಲ್ಲ. ಹಾಗಾಗಿ ಯಾರೋ ಬೇಕೆಂದೇ ದುನಿಯಾ ವಿಜಿ ಮೇಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿರುವುದಂತೂ ಖಚಿತ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments