Select Your Language

Notifications

webdunia
webdunia
webdunia
webdunia

ಸಿಸಿಬಿ ನೋಟಿಸ್ ಗೆ ಹೆದರಿ ಎಸ್ಕೇಪ್? ನಟಿ ಐಂದ್ರಿತಾ ರೇ ಹೇಳಿದ್ದೇನು?

ಸಿಸಿಬಿ ನೋಟಿಸ್ ಗೆ ಹೆದರಿ ಎಸ್ಕೇಪ್? ನಟಿ ಐಂದ್ರಿತಾ ರೇ ಹೇಳಿದ್ದೇನು?
ಬೆಂಗಳೂರು , ಮಂಗಳವಾರ, 15 ಸೆಪ್ಟಂಬರ್ 2020 (22:18 IST)

ಸ್ಯಾಂಡಲ್ ವುಡ್ ನಟಿ ರಾಗಿಣಿ, ಸಂಜನಾ ಅವರನ್ನು ಡ್ರಗ್ಸ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದ್ದು, ಇದೀಗ ಕೆಲವು ಆರೋಪಿಗಳು ಮತ್ತಷ್ಟು ಜನರ ಹೆಸರನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ.
 

ಈ ನಡುವೆ ಕೊಲಂಬೋ ಕ್ಯಾಸಿನೋದಲ್ಲಿ ಕಾಣಿಸಿಕೊಂಡಿದ್ದ ನಟಿ ಐಂದ್ರಿತಾ ರೇ ಹಾಗೂ ನಟ ದಿಗಂತ್ ಅವರಿಗೆ ಸಿಸಿಬಿ ನೋಟಿಸ್ ಜಾರಿಗೊಳಿಸಿದೆ.

ಸಿಸಿಬಿ ನೀಡಿರುವ ನೋಟಿಸ್ ಗೆ ಹೆದರಿ ಐಂದ್ರಿತಾ ಹಾಗೂ ದಿಗಂತ್ ಬೆಂಗಳೂರು ಬಿಟ್ಟು ಎಸ್ಕೇಪ್ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಇದಕ್ಕೆ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿರುವ ನಟಿ ಐಂದ್ರಿತಾ ರೇ, ತಮಗೆ ಸಿಸಿಬಿಯಿಂದ ನೋಟಿಸ್ ಬಂದಿದ್ದು, ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಸಂಜನಾ - ವಂದನಾ ಬಾರ್ ಗಲಾಟೆಗೆ ಹೊಸ ಟ್ವಿಸ್ಟ್