Webdunia - Bharat's app for daily news and videos

Install App

ಸಿಸಿಬಿ ನೋಟಿಸ್ ಗೆ ಹೆದರಿ ಎಸ್ಕೇಪ್? ನಟಿ ಐಂದ್ರಿತಾ ರೇ ಹೇಳಿದ್ದೇನು?

Webdunia
ಮಂಗಳವಾರ, 15 ಸೆಪ್ಟಂಬರ್ 2020 (22:18 IST)

ಸ್ಯಾಂಡಲ್ ವುಡ್ ನಟಿ ರಾಗಿಣಿ, ಸಂಜನಾ ಅವರನ್ನು ಡ್ರಗ್ಸ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದ್ದು, ಇದೀಗ ಕೆಲವು ಆರೋಪಿಗಳು ಮತ್ತಷ್ಟು ಜನರ ಹೆಸರನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ.
 

ಈ ನಡುವೆ ಕೊಲಂಬೋ ಕ್ಯಾಸಿನೋದಲ್ಲಿ ಕಾಣಿಸಿಕೊಂಡಿದ್ದ ನಟಿ ಐಂದ್ರಿತಾ ರೇ ಹಾಗೂ ನಟ ದಿಗಂತ್ ಅವರಿಗೆ ಸಿಸಿಬಿ ನೋಟಿಸ್ ಜಾರಿಗೊಳಿಸಿದೆ.

ಸಿಸಿಬಿ ನೀಡಿರುವ ನೋಟಿಸ್ ಗೆ ಹೆದರಿ ಐಂದ್ರಿತಾ ಹಾಗೂ ದಿಗಂತ್ ಬೆಂಗಳೂರು ಬಿಟ್ಟು ಎಸ್ಕೇಪ್ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಇದಕ್ಕೆ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿರುವ ನಟಿ ಐಂದ್ರಿತಾ ರೇ, ತಮಗೆ ಸಿಸಿಬಿಯಿಂದ ನೋಟಿಸ್ ಬಂದಿದ್ದು, ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments