Webdunia - Bharat's app for daily news and videos

Install App

ಎಕ್ಸ್ ಕ್ಲೂಸಿವ್: ಸಂಭಾವನೆ ಸಮಸ್ಯೆಯೇ ಅಲ್ಲ, ಕನ್ನಡದಲ್ಲಿ ನಟಿಸಲು ರೆಡಿ ಎಂದ ಪೂಜಾ ಹೆಗ್ಡೆ

Webdunia
ಭಾನುವಾರ, 26 ನವೆಂಬರ್ 2023 (19:40 IST)
WD
ಬೆಂಗಳೂರು: ಕರಾವಳಿ ಮೂಲದ ಟಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಇಂದು ಬೆಂಗಳೂರು ಕಂಬಳ ಉತ್ಸವಕ್ಕೆ ಆಗಮಿಸಿದ್ದರು. ಈ ವೇಳೆ ತುಳುವಿನಲ್ಲೇ ಮಾತನಾಡಿ ಗಮನ ಸೆಳೆದರು.

ಬೆಂಗಳೂರು ಕಂಬಳಕ್ಕೆ ಆಗಮಿಸಿದ ಪೂಜಾ ಹೆಗ್ಡೆ ಅಪ್ಪಟ ತುಳುನಾಡ ಸಂಸ್ಕೃತಿಯಂತೆ ಸೀರೆಯುಟ್ಟು ವೇದಿಕೆಗೆ ಆಗಮಿಸಿದಾಗ ನೆರೆದಿದ್ದ ಪ್ರೇಕ್ಷಕರು ಹರ್ಷೋದ್ಗಾರ ಮಾಡಿದರು. ಈ ವೇಳೆ ಖುಷಿಯಾದ ಪೂಜ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲೇ ಮಾತು ಆರಂಭಿಸಿದರು.

ನನಗೆ ಕನ್ನಡ ಸ್ವಲ್ಪ ಗೊತ್ತು. ಅರ್ಥವಾಗುತ್ತದೆ. ಆದರೆ ನಿರರ್ಗಳವಾಗಿ ಮಾತನಾಡಲು ಬರಲ್ಲ ಎಂದರು. ಬಳಿಕ ತುಳುವಿನಲ್ಲಿ ಮಾತನಾಡಿದರು. ನಿಮ್ಮೆಲ್ಲರ ಪ್ರೀತಿ ನೋಡಿದರೆ ಕನ್ನಡದಲ್ಲಿ ಸಿನಿಮಾ ಮಾಡಬೇಕು ಎನಿಸುತ್ತದೆ ಎಂದರು.

ಈ ವೇಳೆ ವೇದಿಕೆಯಲ್ಲಿದ್ದ ಕಂಬಳ ಉತ್ಸವ ಕಾರ್ಯಾಧ್ಯಕ್ಷರೂ ಆಗಿರುವ ಸಂಗೀತ ನಿರ್ದೇಶಕ ಗುರುಕಿರಣ್, ಬಹುಶಃ ಕನ್ನಡದಲ್ಲಿ ಸಿನಿಮಾ ಮಾಡಲು ಪೂಜಾಗೆ ಸಂಭಾವನೆ ಕಷ್ಟವಾಗಬಹುದು ಎಂದು ಕಾಲೆಳೆದರು. ಆದರೆ ಸಂಭಾವನೆ ಸಮಸ್ಯೆಯೇ ಅಲ್ಲ. ಖಂಡಿತಾ ಕನ್ನಡದಲ್ಲಿ ನಟಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments