Select Your Language

Notifications

webdunia
webdunia
webdunia
webdunia

ನಟ ಶರತ್ ಬಾಬು ಸಾವಿನ ವದಂತಿ

Sarath Babu
ಚೆನ್ನೈ , ಗುರುವಾರ, 4 ಮೇ 2023 (09:58 IST)
ಚೆನ್ನೈ: ಬಹುಭಾಷಾ ನಟ ಶರತ್ ಬಾಬು ಸಾವಿನ ಬಗ್ಗೆ ವದಂತಿ ಹಬ್ಬಿತ್ತು. ಈ ಬಗ್ಗೆ ಕುಟುಂಬ ಸದಸ್ಯರು ಸ್ಪಷ್ಟನೆ ನೀಡಿದ್ದಾರೆ.

ಕನ್ನಡದ ಅಮೃತವರ್ಷಿಣಿ ಸಿನಿಮಾ ಖ್ಯಾತಿಯ ಶರತ್ ಬಾಬು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಗಂಭೀರ ಸ್ಥಿತಿಯಲ್ಲಿದ್ದು, ಚೆನ್ನೈ, ಹೈದರಾಬಾದ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಡುವೆ ಅವರು ಸಾವನ್ನಪ್ಪಿದ್ದಾರೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರ ಕುಟುಂಬಸ್ಥರು ಶರತ್ ಬಾಬು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಸಾವಿನ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ಸುಳ್ಳು ಎಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯ ಸೇರ್ಪಡೆ ಬಗ್ಗೆ ಮೇ 28 ಕ್ಕೆ ಹೇಳಿಕೆ ನೀಡಲಿರುವ ಜ್ಯೂ.ಎನ್ ಟಿಆರ್