ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರ ಕ್ರಿಯೆ: ಸಾರ್ವಜನಿಕರಿಗೆ ಭೋಜನ ನೀಡಲಿರುವ ಕುಟುಂಬಸ್ಥರು

Webdunia
ಭಾನುವಾರ, 13 ಆಗಸ್ಟ್ 2023 (17:14 IST)
ಬೆಂಗಳೂರು: ಕಳೆದ ಭಾನುವಾರ ನಿಧನರಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರಕ್ರಿಯಾದಿಗಳನ್ನು ಕುಟುಂಬಸ್ಥರು ಆಗಸ್ಟ್ 16 ರಂದು ಮಾಡಲಿದ್ದಾರೆ.

ಮಲ್ಲೇಶ್ವರದ ಸ್ಪಂದನಾ ತವರು ಮನೆಯಲ್ಲಿ ಶಾಂತಿ ಹೋಮ ನಡೆಯಲಿದೆ. ಅದಾದ ಬಳಿಕ ಕೋದಂಡರಾಮಪುರದ ಕಬಡ್ಡಿ ಮೈದಾನದಲ್ಲಿ ಸಾರ್ವಜನಿಕರಿಗೆ ಭೋಜನ ಹಮ್ಮಿಕೊಳ್ಳಲಾಗಿದೆ.

ಇದಕ್ಕಾಗಿ ಸ್ಪಂದನಾ ತಂದೆ ಬಿ.ಕೆ. ಶಿವರಾಂ ಮತ್ತು ಕುಟುಂಬಸ್ಥರು ಸಾರ್ವಜನಿಕರಿಗೆ ಭೋಜನದಲ್ಲಿ ಪಾಲ್ಗೊಳ್ಳಲು ಬಹಿರಂಗ ಆಹ್ವಾನ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಭೋಜನ ವ್ಯವಸ್ಥೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments