Webdunia - Bharat's app for daily news and videos

Install App

ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರ ಕ್ರಿಯೆ: ಸಾರ್ವಜನಿಕರಿಗೆ ಭೋಜನ ನೀಡಲಿರುವ ಕುಟುಂಬಸ್ಥರು

Webdunia
ಭಾನುವಾರ, 13 ಆಗಸ್ಟ್ 2023 (17:14 IST)
ಬೆಂಗಳೂರು: ಕಳೆದ ಭಾನುವಾರ ನಿಧನರಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರಕ್ರಿಯಾದಿಗಳನ್ನು ಕುಟುಂಬಸ್ಥರು ಆಗಸ್ಟ್ 16 ರಂದು ಮಾಡಲಿದ್ದಾರೆ.

ಮಲ್ಲೇಶ್ವರದ ಸ್ಪಂದನಾ ತವರು ಮನೆಯಲ್ಲಿ ಶಾಂತಿ ಹೋಮ ನಡೆಯಲಿದೆ. ಅದಾದ ಬಳಿಕ ಕೋದಂಡರಾಮಪುರದ ಕಬಡ್ಡಿ ಮೈದಾನದಲ್ಲಿ ಸಾರ್ವಜನಿಕರಿಗೆ ಭೋಜನ ಹಮ್ಮಿಕೊಳ್ಳಲಾಗಿದೆ.

ಇದಕ್ಕಾಗಿ ಸ್ಪಂದನಾ ತಂದೆ ಬಿ.ಕೆ. ಶಿವರಾಂ ಮತ್ತು ಕುಟುಂಬಸ್ಥರು ಸಾರ್ವಜನಿಕರಿಗೆ ಭೋಜನದಲ್ಲಿ ಪಾಲ್ಗೊಳ್ಳಲು ಬಹಿರಂಗ ಆಹ್ವಾನ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಭೋಜನ ವ್ಯವಸ್ಥೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments