Webdunia - Bharat's app for daily news and videos

Install App

ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರ ಕ್ರಿಯೆ: ಸಾರ್ವಜನಿಕರಿಗೆ ಭೋಜನ ನೀಡಲಿರುವ ಕುಟುಂಬಸ್ಥರು

Webdunia
ಭಾನುವಾರ, 13 ಆಗಸ್ಟ್ 2023 (17:14 IST)
ಬೆಂಗಳೂರು: ಕಳೆದ ಭಾನುವಾರ ನಿಧನರಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರಕ್ರಿಯಾದಿಗಳನ್ನು ಕುಟುಂಬಸ್ಥರು ಆಗಸ್ಟ್ 16 ರಂದು ಮಾಡಲಿದ್ದಾರೆ.

ಮಲ್ಲೇಶ್ವರದ ಸ್ಪಂದನಾ ತವರು ಮನೆಯಲ್ಲಿ ಶಾಂತಿ ಹೋಮ ನಡೆಯಲಿದೆ. ಅದಾದ ಬಳಿಕ ಕೋದಂಡರಾಮಪುರದ ಕಬಡ್ಡಿ ಮೈದಾನದಲ್ಲಿ ಸಾರ್ವಜನಿಕರಿಗೆ ಭೋಜನ ಹಮ್ಮಿಕೊಳ್ಳಲಾಗಿದೆ.

ಇದಕ್ಕಾಗಿ ಸ್ಪಂದನಾ ತಂದೆ ಬಿ.ಕೆ. ಶಿವರಾಂ ಮತ್ತು ಕುಟುಂಬಸ್ಥರು ಸಾರ್ವಜನಿಕರಿಗೆ ಭೋಜನದಲ್ಲಿ ಪಾಲ್ಗೊಳ್ಳಲು ಬಹಿರಂಗ ಆಹ್ವಾನ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಭೋಜನ ವ್ಯವಸ್ಥೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments