Webdunia - Bharat's app for daily news and videos

Install App

ಚಿರಂಜೀವಿ ಸರ್ಜಾ ಸಾವಿನ ದುಃಖದಿಂದ ಹೊರಬಾರದ ಕುಟುಂಬ ಮಾಡುತ್ತಿರುವುದು ಏನು ಗೊತ್ತಾ?

Webdunia
ಗುರುವಾರ, 2 ಜುಲೈ 2020 (09:33 IST)
ಬೆಂಗಳೂರು: ಇತ್ತೀಚೆಗಷ್ಟೇ ಅಕಾಲಿಕವಾಗಿ ನಿಧನರಾದ ನಟ ಚಿರಂಜೀವಿ ಸರ್ಜಾ ಸಾವಿನ ನೋವಿನಿಂದ ಇನ್ನೂ ಅವರ ಕುಟುಂಬ ವರ್ಗ ಹೊರಬಂದಿಲ್ಲ.


ಗರ್ಭಿಣಿಯಾಗಿರುವ ಚಿರು ಪತ್ನಿ ಮೇಘನಾ ರಾಜ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಮುಂದೆ ಸರ್ಜಾ ಎಂದು ಬರೆದುಕೊಂಡು ಸುದ್ದಿಯಾಗಿದ್ದರು.

ಇದೀಗ ಸಹೋದರ ಧ್ರುವ ಸರ್ಜಾ ಕೂಡಾ ಪ್ರತಿನಿತ್ಯ ಅಣ್ಣನ ನೆನಪಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ಪ್ರಕಟಿಸುತ್ತಾ ಅಣ್ಣನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಳ್ಳುತ್ತಿದ್ದಾರೆ. ಅದರ ಜತೆಗೆ ಧ್ರುವ ಪತ್ನಿ ಪ್ರೇರಣಾ ಶಂಕರ್ ಕೂಡಾ ಭಾವನ ನೆನಪು ಮಾಡಿಕೊಂಡಿದ್ದು, ಹಳೆಯ ವಿಡಿಯೋ ಒಂದನ್ನು ಪ್ರಕಟಿಸಿ ಬೇಸರ ಹೊರಹಾಕಿದ್ದಾರೆ. ಅಂತೂ ಚಿರು ತೀರಿಕೊಂಡು ತಿಂಗಳಾಗುತ್ತಾ ಬಂದರೂ ಅವರ ಕುಟುಂಬಸ್ಥರು ಮಾತ್ರ ಇನ್ನೂ ಆಘಾತದಿಂದ ಹೊರಬಂದಿಲ್ಲ ಎನ್ನುವುದಕ್ಕೆ ಇದುವೇ ಸಾಕ್ಷಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments