Webdunia - Bharat's app for daily news and videos

Install App

ಪುನೀತ್ ಕನಸು ನನಸು ಮಾಡಲು ಹೊರಟ ಕುಟುಂಬಸ್ಥರು

Webdunia
ಭಾನುವಾರ, 12 ಡಿಸೆಂಬರ್ 2021 (09:28 IST)
ಬೆಂಗಳೂರು: ಡಾ.ರಾಜ್ ತವರು ಗಾಜನೂರಿನ ಮನೆಯನ್ನು ದುರಸ್ಥಿ ಮಾಡಬೇಕೆಂಬುದು ಪುನೀತ್ ರಾಜ್ ಕುಮಾರ್ ಕನಸಾಗಿತ್ತು. ಅದನ್ನೀಗ ನನಸು ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಗಾಜನೂರಿನ ಮನೆ ಮುರಿದು ಬೀಳುವ ಹಂತಕ್ಕೆ ಬಂದಿದೆ. ಆದರೆ ತಂದೆ ಹುಟ್ಟಿ, ಬೆಳೆದ ಮನೆಯನ್ನು ಹಾಗೆಯೇ ಕಾಪಾಡಿಕೊಳ್ಳಬೇಕು ಎಂಬುದು ಪುನೀತ್ ಕನಸಾಗಿತ್ತು. ಕೆಲವು ತಿಂಗಳ ಹಿಂದಷ್ಟೇ ಇಲ್ಲಿಗೆ ಭೇಟಿ ನೀಡಿದ ಸಂದರ್ಭ ಮನೆ ರಿಪೇರಿ ಮಾಡಿಸುವುದಾಗಿ ಹೇಳಿದ್ದರಂತೆ.

ಆದರೆ ಅದಕ್ಕೂ ಮೊದಲೇ ಅವರು ನಿಧನರಾಗಿದ್ದಾರೆ. ಹೀಗಾಗಿ ಅವರ ಕನಸು ನನಸು ಮಾಡಲು ಇದೀಗ ಡಾ. ರಾಜ್ ಕುಟುಂಬಸ್ಥರೇ ಮನೆಯ ದುರಸ್ಥಿಗೆ ಮುಂದಾಗಿದ್ದಾರೆ. ಮುಂದೆ ಇದನ್ನು ಒಂದು ಮ್ಯೂಸಿಯಂ ರೀತಿ ಕಾಪಾಡಿಕೊಳ್ಳುವ ಯೋಜನೆಯೂ ಕುಟುಂಬದವರಿಗದೆಯಂತೆ. ಮೂಲ ಮನೆಯಿದ್ದ ರೀತಿಯಲ್ಲೇ ದುರಸ್ಥಿ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments