Webdunia - Bharat's app for daily news and videos

Install App

ಖ್ಯಾತ ನಟಿ, ರಾಜಕಾರಿಣಿ ಖುಷ್ಬೂ ಅರೆಸ್ಟ್!

Webdunia
ಬುಧವಾರ, 28 ಅಕ್ಟೋಬರ್ 2020 (08:41 IST)
ಚೆನ್ನೈ : ಚಿದಂಬರಂ ನಲ್ಲಿ ಪ್ರತಿಭಟಿಸಲು ಮುಂದಾದ ಖ್ಯಾತ ನಟಿ, ರಾಜಕಾರಿಣಿ ಖುಷ್ಬೂ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ನಾಯಕ ತಿರುಮಾವಾಲವನ್ ಅವರ ಬೆಂಬಲಿಗರು ಹಿಂದೂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ತಿರುಮಾವಾಲವನ್ ಅವರ ಸ್ವಂತ ಕ್ಷೇತ್ರವಾದ ಚಿದಂಬರಂನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಮಹಿಳಾ ವಿಭಾಗ ನಿರ್ಧಾರ ಮಾಡಿದೆ.

ಹಾಗಾಗಿ ಇತ್ತೀಚೆಗಷ್ಟೇ ಬಿಜೆಪಿಗೆ ಸೇರಿಕೊಂಡು ನಟಿ ಖುಷ್ಬು ಈ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ನಿನ್ನೆ ಮುಂಜಾನೆ ಚಿದಂಬರಂಗೆ ತೆರಳಿದ್ದಾರೆ. ಆ ವೇಳೆ ಪೊಲೀಸರು ಅವರ ಕಾರನ್ನು ಮುತ್ತುಕಾಡು ಬಳಿ ನಿಲ್ಲಿಸಿ ಖುಷ್ಬೂ ಮತ್ತು ಇತರರನ್ನು ಬಂಧಿಸಿದ್ದಾರೆ. ಈ ಬಗ್ಗೆ ನಟಿ ಖುಷ್ಬೂ ಅವರು ಟ್ವೀಟರ್ ನಲ್ಲಿ ಫೋಟೊವೊಂದನ್ನು ಪೋಸ್ಟ್ ಮಾಡಿ ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ಮುಂದಿನ ಸುದ್ದಿ
Show comments