Webdunia - Bharat's app for daily news and videos

Install App

ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

Sampriya
ಶನಿವಾರ, 20 ಜುಲೈ 2024 (17:23 IST)
Photo Courtesy X
ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಅವರು ಇಂದು ಆತ್ಮಹತ್ಯೆ ಶರಣಾಗಿದ್ದಾರೆ.  ಬೆಂಗಳೂರಿನ ನಾಗರಬಾವಿಯಲ್ಲಿ  ತಮ್ಮ ನಿವಾಸದಲ್ಲಿ ವಿನೋದ್ ಆತ್ಮಹತ್ಯೆಮಾಡಿಕೊಂಡಿದ್ದಾರೆ.

ಇನ್ನೂ ಕನ್ನಡ ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ ವಿನೋಧ್ ಅವರು ನಿನಾಸಂ ಸತೀಶ್ ನಟನೆಯ 'ಅಶೋಕ ಬ್ಲೇಡ್' ಚಿತ್ರ ನಿರ್ದೇಶನ ಮಾಡಲಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಶೂಟಿಂಗ್ ಶುರುವಾಗಬೇಕಿತ್ತು.

ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇವರು ಕರಿಮಣಿ,‌ ಶಾಂತಂ ಪಾಪಂ ಸೇರಿದಂತೆ ಅನೇಕ ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದಾರೆ.  ಮೂಲಗಳ ಮಾಹಿತಿ ಪ್ರಕಾರ ವಿನೋಧ್ ಅವರು ನಿರ್ಮಾಪಕರಾದ ಬಳಕ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಇವರು ಜೀವನ ಅಂತ್ಯ ಮಾಡಿಕೊಂಡರು ಎಂಬ ಮಾಹಿತಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments