Webdunia - Bharat's app for daily news and videos

Install App

ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಎಸ್.ಕೆ.ಕೃಷ್ಣಕಾಂತ್ ನಿಧನ

Webdunia
ಶುಕ್ರವಾರ, 2 ಅಕ್ಟೋಬರ್ 2020 (13:24 IST)
ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಎಸ್.ಕೆ.ಕೃಷ್ಣಕಾಂತ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇವರಿಗೆ 52 ವರ್ಷ ವಯಸ್ಸಾಗಿದ್ದು , ಇವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೆಪ್ಟಂಬರ್ 30ರಂದು ರಾತ್ರಿ ಹೃದಯಾಘಾಯದಿಂದ ನಿಧನರಾಗಿದ್ದಾರೆ.

ಇವರು ತಿರುಡಾ-ತಿರುಡಿ, ಕಿಂಗ್, ಮನ್ಮಥನ್, ಮುಂತಾದ ಸ್ಟಾರ್ ನಟರ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಇವರ ನಿಧನಕ್ಕೆ ಕಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments