Webdunia - Bharat's app for daily news and videos

Install App

ಮಕ್ಕಳಾಗಿಲ್ಲ! ಸಲಹೆ ಕೊಡಿ ಎಂದ ಅಭಿಮಾನಿಗೆ ನವರಸನಾಯಕ ಜಗ್ಗೇಶ್ ಕೊಟ್ಟ ಸಲಹೆಯೇನು ಗೊತ್ತಾ?!

Webdunia
ಸೋಮವಾರ, 22 ಜೂನ್ 2020 (09:17 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಅಭಿಮಾನಿಗಳ ಸಮಸ್ಯೆಗೆ ಸ್ಪಂದಿಸುತ್ತಿರುತ್ತಾರೆ. ಆದರೆ ಅಭಿಮಾನಿಯೊಬ್ಬ ಅವರ ಬಳಿಕ ನಮಗೆ ಮಕ್ಕಳಾಗಿಲ್ಲ, ಹಾಸ್ಪಿಟಲ್, ದೇವರ ಗುಡಿ ಸುತ್ತಿದರೂ ಪ್ರಯೋಜನವಾಗಿಲ್ಲ. ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾನೆ.

 

ಅಭಿಮಾನಿಗಳ ಯಾವ ಮನವಿಯನ್ನೂ ಜಗ್ಗೇಶ್ ಹಗುರವಾಗಿ ಕಾಣುವವರಲ್ಲ. ಹೀಗಾಗಿ ಈ ಅಭಿಮಾನಿಗೂ ಅತ್ಯುತ್ತಮ ಸಲಹೆಯನ್ನೇ ಕೊಟ್ಟಿದ್ದಾರೆ. ಹೋಮಿಯೋಪತಿ ವೈದ್ಯ ಡಾ. ರುದ್ರೇಶ್ ಭೇಟಿ ಮಾಡಿ ಎಂದು ಫೋನ್ ನಂಬರ್ ಕೊಟ್ಟಿದ್ದಲ್ಲದೆ, ಗೋಪಾಲಕೃಷ್ಣ ಆಲಯದಲ್ಲಿ ಪೂಜೆ ಮಾಡಿ ಮತ್ತು ರಾಯರಲ್ಲಿ ಪ್ರಾರ್ಥನೆ ಮಾಡಿ ಎಂದಿದ್ದಾರೆ. ಅಲ್ಲದೆ, ಸಾಧ್ಯವಾದರೆ ಸರ್ಪ ಸಂಸ್ಕಾರ ಮಾಡಿಸಿ ಎಂದೂ ಸಲಹೆ ಕೊಟ್ಟಿದ್ದಾರೆ! ಜಗ್ಗೇಶ್ ಸಲಹೆಯಿಂದ ಖುಷಿಯಾದ ಅಭಿಮಾನಿ ಸಿಹಿ ಸುದ್ದಿ ಬಂದ ತಕ್ಷಣ ನಿಮಗೆ ತಿಳಿಸುವೆ ಎಂದು ಪ್ರಾಮಿಸ್ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments