Webdunia - Bharat's app for daily news and videos

Install App

ಇರುಮುಡಿ ಜೊತೆ ಅಪ್ಪು ಫೋಟೋ ಇಟ್ಟು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿ!

Webdunia
ಗುರುವಾರ, 25 ನವೆಂಬರ್ 2021 (10:33 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಇನ್ನೂ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ತಮ್ಮ ಮೆಚ್ಚಿನ ನಟನ ಮೇಲಿನ ಪ್ರೀತಿಯನ್ನು ತಮ್ಮದೇ ರೀತಿಯಲ್ಲಿ ತೋರಿಸಿಕೊಳ್ಳುತ್ತಿದ್ದಾರೆ.

ಇದೀಗ ಅಭಿಮಾನಿಯೊಬ್ಬರು ಶಬರಿಮಲೆ ಯಾತ್ರೆ ಸಂದರ್ಭದಲ್ಲಿ ಇರುಮುಡಿ ಜೊತೆ ಅಪ್ಪು ಫೋಟೋವನ್ನೂ ಕೊಂಡೊಯ್ದು ಅಯ್ಯಪ್ಪನ ದರ್ಶನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈತನ ಅಭಿಮಾನಕ್ಕೆ ಸ್ವತಃ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡಾ ಮಾರುಹೋಗಿದ್ದಾರೆ. ಅಪ್ಪು ಹೋಗಿ ಇಷ್ಟು ದಿನವಾದರೂ ಅವರು ಈಗಲೂ ನಮ್ಮೊಂದಿಗಿದ್ದಾರೆ ಎಂದು ಅಭಿಮಾನಿಗಳು ಈ ಮೂಲಕ ತೋರಿಸಿಕೊಡುತ್ತಲೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments