Webdunia - Bharat's app for daily news and videos

Install App

ಕಿಚ್ಚ ನಿಮಗೆ ರಾಜಕೀಯ ಬೇಡ! ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಫ್ಯಾನ್ಸ್ ಬೇಡಿಕೆ

Webdunia
ಗುರುವಾರ, 16 ಫೆಬ್ರವರಿ 2023 (09:10 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಅಭಿಮಾನಿಗಳು ಅವರಿಗೆ ಮನವಿಯೊಂದನ್ನು ಮಾಡಿದ್ದಾರೆ.

ಇತ್ತೀಚೆಗೆ ಸುದೀಪ್ ರನ್ನು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಫೋಟೋಗಳು ವೈರಲ್ ಆಗಿತ್ತು. ಹೀಗಾಗಿ ನೀವು ಕಾಂಗ್ರೆಸ್ ಸೇರ್ಪಡೆಯಾಗುತ್ತೀರಾ ಎಂದು ಕಿಚ್ಚನಿಗೆ ಕೇಳಲಾಗಿತ್ತು. ಆಗ ರಾಜಕೀಯ ಪಕ್ಷಗಳಿಂದ ಆಹ್ವಾನ ಬಂದಿರುವುದು ನಿಜ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ನನ್ನ ಸ್ನೇಹಿತರಿದ್ದಾರೆ. ಆದರೆ ಅದರ ಬಗ್ಗೆ ನಾನಿನ್ನೂ ತೀರ್ಮಾನ ಕೈಗೊಂಡಿಲ್ಲ ಎಂದಿದ್ದರು.

ಕಿಚ್ಚನ ಬಗ್ಗೆ ಇಂತಹದ್ದೊಂದು ಸುದ್ದಿ ಬರುತ್ತಿದ್ದಂತೇ ಸೋಷಿಯಲ್ ಮೀಡಿಯಾಗಳಲ್ಲಿ ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ದಯವಿಟ್ಟು ನೀವು ರಾಜಕೀಯಕ್ಕೆ ಹೋಗಬೇಡಿ. ಇಷ್ಟೊಂದು ಜನರ ಪ್ರೀತಿ ಸಂಪಾದಿಸಿರುವ ನೀವು ನೀವಾಗಿಯೇ ಇರಿ. ರಾಜಕೀಯಕ್ಕೆ ಹೋಗಿ ಅಭಿಮಾನ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments