ಪುನೀತ್ ‘ಯುವರತ್ನ’ ಮರುಬಿಡುಗಡೆಗೆ ಫ್ಯಾನ್ಸ್ ಒತ್ತಾಯ

Webdunia
ಗುರುವಾರ, 11 ನವೆಂಬರ್ 2021 (09:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲವೆಂಬುದನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಕಷ್ಟವಾಗುತ್ತಿದೆ. ಅವರನ್ನು ಮತ್ತೆ ತೆರೆ ಮೇಲೆ ನೋಡದೇ ಆಗಲ್ಲ ಎನ್ನುವ ವಿಚಾರವೇ ಎಲ್ಲರಿಗೂ ನೋವು ತಂದಿದೆ.

ಹೀಗಿರುವಾಗ ಪುನೀತ್ ಅಭಿನಯಿಸಿ ಬಿಡುಗಡೆಯಾಗಿದ್ದ ಕೊನೆಯ ಚಿತ್ರ ‘ಯುವರತ್ನ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯಿಸುತ್ತಿದ್ದಾರೆ.

ಯುವರತ್ನ ಸಿನಿಮಾದಲ್ಲಿ ಒಂದೊಳ್ಳೆಯ ಸಂದೇಶವಿದೆ. ಈ ಸಿನಿಮಾವನ್ನು ಮರುಬಿಡುಗಡೆ ಮಾಡಬೇಕು ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಸಿನಿಮಾವನ್ನು ಮತ್ತೆ ಹೊಸ ಸಿನಿಮಾದಂತೇ ರಾಜ್ಯಾದ್ಯಂತ ಬಿಡುಗಡೆ ಮಾಡಬೇಕು ಎಂಬುದು ಅಭಿಮಾನಿಗಳ ಆಗ್ರಹ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments