Webdunia - Bharat's app for daily news and videos

Install App

ಮೈಸೂರಿನಲ್ಲಿ ಯುವರತ್ನ ಶೂಟಿಂಗ್ ಗೆ ಬಂದ ಪವರ್ ಸ್ಟಾರ್ ನೋಡಲು ಜನವೋ ಜನ

Webdunia
ಬುಧವಾರ, 12 ಜೂನ್ 2019 (08:46 IST)
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈಗ ಯುವರತ್ನ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ. ಅಪ್ಪು ಶೂಟಿಂಗ್ ಗೆ ಬಂದಿರುವ ಸುದ್ದಿ ಕೇಳಿ ಈಗ ಅಭಿಮಾನಿಗಳ ದಂಡೇ ಅವರನ್ನು ನೋಡಲು ಹರಿದುಬರುತ್ತಿದೆ.

 

ಯುವ ಜೋಡಿಯೊಂದು ಮದುವೆ ಮುಗಿಸಿಕೊಂಡು ಅಪ್ಪ-ಅಮ್ಮನ ಆಶೀರ್ವಾದ ಪಡೆಯುವುದು ಬಿಟ್ಟು ನೇರವಾಗಿ ತಮ್ಮ ಮೆಚ್ಚಿನ ಪವರ್ ‍ಸ್ಟಾರ್ ನೋಡಲು ಬಂದಿದ್ದಾರೆ.

ಈ ನಡುವೆ ಸಚಿವ ಸಾ ರಾ ಮಹೇಶ್ ಕೂಡಾ ಶೂಟಿಂಗ್ ಸೆಟ್ ಗೆ ಬಂದು ಪವರ್ ಸ್ಟಾರ್ ರನ್ನು ಭೇಟಿ ಮಾಡಿ ಹೋಗಿದ್ದಾರೆ. ಅದಲ್ಲದೆ, ಅಭಿಮಾನಿಗಳು ಬಂದು ಅಪ್ಪು ಜತೆ ಸೆಲ್ಫೀ ತೆಗೆಸಿಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments