Webdunia - Bharat's app for daily news and videos

Install App

ಮೈಸೂರಿನಲ್ಲಿ ಯುವರತ್ನ ಶೂಟಿಂಗ್ ಗೆ ಬಂದ ಪವರ್ ಸ್ಟಾರ್ ನೋಡಲು ಜನವೋ ಜನ

Webdunia
ಬುಧವಾರ, 12 ಜೂನ್ 2019 (08:46 IST)
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈಗ ಯುವರತ್ನ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ. ಅಪ್ಪು ಶೂಟಿಂಗ್ ಗೆ ಬಂದಿರುವ ಸುದ್ದಿ ಕೇಳಿ ಈಗ ಅಭಿಮಾನಿಗಳ ದಂಡೇ ಅವರನ್ನು ನೋಡಲು ಹರಿದುಬರುತ್ತಿದೆ.

 

ಯುವ ಜೋಡಿಯೊಂದು ಮದುವೆ ಮುಗಿಸಿಕೊಂಡು ಅಪ್ಪ-ಅಮ್ಮನ ಆಶೀರ್ವಾದ ಪಡೆಯುವುದು ಬಿಟ್ಟು ನೇರವಾಗಿ ತಮ್ಮ ಮೆಚ್ಚಿನ ಪವರ್ ‍ಸ್ಟಾರ್ ನೋಡಲು ಬಂದಿದ್ದಾರೆ.

ಈ ನಡುವೆ ಸಚಿವ ಸಾ ರಾ ಮಹೇಶ್ ಕೂಡಾ ಶೂಟಿಂಗ್ ಸೆಟ್ ಗೆ ಬಂದು ಪವರ್ ಸ್ಟಾರ್ ರನ್ನು ಭೇಟಿ ಮಾಡಿ ಹೋಗಿದ್ದಾರೆ. ಅದಲ್ಲದೆ, ಅಭಿಮಾನಿಗಳು ಬಂದು ಅಪ್ಪು ಜತೆ ಸೆಲ್ಫೀ ತೆಗೆಸಿಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments