Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಜತೆ ಕಿಚ್ಚ ಸುದೀಪ್ ಫೋಟೊಗೆ ಅಭಿಮಾನಿಗಳಿಂದ ಬೇಸರದ ಕಾಮೆಂಟ್!

Webdunia
ಸೋಮವಾರ, 23 ಜುಲೈ 2018 (15:25 IST)
ಬೆಂಗಳೂರು: ಕಿಚ್ಚ ಸುದೀಪ್  ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ಚಲನಚಿತ್ರ ಕಪ್ (ಕೆಸಿಸಿ) ಉದ್ಘಾಟನಾ ಸಮಾರಂಭವು ನಡೆದಿತ್ತು. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​, ಅಂಬರೀಶ್​, ಜನಾರ್ಧನ ರೆಡ್ಡಿ ಮತ್ತಿತರು ಹಾಜರಿದ್ದರು.
ಸುದೀಪ್ ಅವರು ಜನಾರ್ಧನ ರೆಡ್ಡಿ ಜತೆ  ಫೋಸ್ ನೀಡಿರುವ ಫೋಟೊಗೆ ಫೇಸ್ ಬುಕ್ ಪೇಜ್ ನಲ್ಲಿ ಸಾಕಷ್ಟು ಟೀಕೆಗಳು ಬಂದಿವೆ.



‘ನಿಮಗೆ ಕ್ಲೀಯರ್ ಇಮೇಜ್ ಇದೆ ಹಾಳು ಮಾಡಿಕೊಳ್ಳಬೇಡಿ’, ‘ಬಿಗ್ ಬಕೆಟ್’ , ರಾಮುಲು ಅಣ್ಣ ಇದ್ದರೆ ಓಕೆ ಇವರು ಯಾಕೆ ಎಂಬಿತ್ಯಾದಿ ಕಾಮೆಂಟ್ ಗಳನ್ನು ಅಭಿಮಾನಿಗಳು ಹಾಕಿದ್ದಾರೆ.  


ಶಾಸಕ ಬಿ.  ಶ್ರೀರಾಮುಲು ಕೂಡ 'ಸಮರ್ಥನೆಗಾಗಿ ಸಂಪರ್ಕ' ಪ್ರಚಾರಾಂದೋಲನದ ಭಾಗವಾಗಿ ಸ್ಯಾಂಡಲ್​​ವುಡ್​ ನಟ ಸುದೀಪ್​ ಅವರನ್ನು ಇಂದು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಮೋದಿ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿರುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು ಸುದೀಪ್​ ಅವರಿಗೆ ನೀಡಲಾಯಿತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments