ಕೆಜಿಎಫ್ ಕತೆಯನ್ನೇ ಹೋಲುತ್ತಿದ್ದ ಪುಷ್ಪ! ಫ್ಯಾನ್ಸ್ ಟೀಕೆ

Webdunia
ಗುರುವಾರ, 13 ಜನವರಿ 2022 (08:40 IST)
ಬೆಂಗಳೂರು: ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ ಸಿನಿಮಾ ಥಿಯೇಟರ್ ನಲ್ಲಿ ಅಬ್ಬರಿಸಿ ಈಗ ಒಟಿಟಿಯಲ್ಲೂ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ಈ ಸಿನಿಮಾವನ್ನು ಕೆಜಿಎಫ್ ಗಿಂತ ಉತ್ತಮ ಎಂದು ತೆಲುಗು ನಿರ್ದೇಶಕರೊಬ್ಬರು ನೀಡಿದ್ದ ಹೇಳಿಕೆ ಭಾರೀ ಟ್ರೋಲ್ ಗೊಳಗಾಗಿತ್ತು.

ಈಗ ಒಟಿಟಿಯಲ್ಲೂ ಸಿನಿಮಾ ವೀಕ್ಷಿಸಿದ ಕೆಲವು ಫ್ಯಾನ್ಸ್‍ ಈ ಸಿನಿಮಾ ಕತೆ ಕೆಜಿಎಫ್ ಸಿನಿಮಾವನ್ನೇ ಹೋಲುತ್ತಿದ್ದೆ ಎಂದು ಟೀಕಿಸಿದ್ದಾರೆ. ಕೆಜಿಎಫ್ ನಲ್ಲಿ ಗಣಿಗಾರಿಕೆ ಬಗ್ಗೆ ಕತೆಯಿದ್ದರೆ ಇಲ್ಲಿ ರಕ್ತಚಂದನ ಕಳ್ಳಸಾಗಣೆ ಬಗ್ಗೆ ಕತೆಯಿದೆ. ಎರಡೂ ಕತೆಗಳೂ ಹೆಚ್ಚು ಕಡಿಮೆ ಒಂದೇ ರೀತಿಯಿದೆ ಎನ್ನುವುದು ಫ್ಯಾನ್ಸ್ ಅಭಿಪ್ರಾಯ.

ಕೆಜಿಎಫ್ ನಂತೆಯೇ ಎರಡನೇ ಭಾಗದಲ್ಲಿ ನಾಯಕ ತನ್ನ ಜಗತ್ತು ಆಳುವ ಕತೆಯಿದೆ.ಹೀಗಾಗಿ ಎರಡೂ ಸಿನಿಮಾಗೂ ಸಾಮ್ಯತೆಯಿದೆ. ಕೆಜಿಎಫ್ ಕತೆಯನ್ನು ನೋಡಿಯೇ ಈ ಸಿನಿಮಾ ಮಾಡಲಾಗಿದೆ ಎಂದು ಫ್ಯಾನ್ಸ್ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮುಂದಿನ ಸುದ್ದಿ
Show comments