Webdunia - Bharat's app for daily news and videos

Install App

ಯಾರು ಏನೇ ಹೇಳಲಿ ನೀವು ನಮ್ಮ ಮನೆ ಸೊಸೆ! ಸುಮಲತಾ ಅಂಬರೀಶ್ ಗೆ ಅಭಿಮಾನಿಗಳ ಬಲ

Webdunia
ಬುಧವಾರ, 6 ಫೆಬ್ರವರಿ 2019 (09:12 IST)
ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾಗೆ ಅಭಿಮಾನಿಗಳ ಒತ್ತಾಯ ಹೆಚ್ಚಾಗುತ್ತಲೇ ಇದೆ.


ಒಂದೆಡೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಿಎಂ ಕುಮಾರಸ್ವಾಮಿ ಒಲವು ತೋರಿದ್ದರೆ ಇತ್ತ ಕಾಂಗ್ರೆಸ್ ನಿಂದ ಸುಮಲತಾ ಸ್ಪರ್ಧೆಗೆ ಒತ್ತಾಯ ಕೇಳಿಬರುತ್ತಿದೆ. ದೋಸ್ತಿ ಪಕ್ಷಗಳ ನಡುವೆ ಇದೀಗ ಈ ಸ್ಥಾನಕ್ಕಾಗಿ ಮುಸುಕಿನ ಗುದ್ದಾಟ ಶುರುವಾಗಿದೆ. ಇದೀಗ ವಿಧಾನಪರಿಷತ್ ಸದಸ್ಯ ಶ್ರೀಕಂಠಯ್ಯ ಸುಮಲತಾ ಬಗ್ಗೆ ಆಕೆ ಮಂಡ್ಯದ ಗೌಡ್ತಿಯೇ ಅಲ್ಲ ಎಂದಿದ್ದು ಅಭಿಮಾನಿಗಳು ರೊಚ್ಚಿಗೇಳುವಂತೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಅಂಬರೀಶ್ ಅಭಿಮಾನಿಗಳು, ಮಂಡ್ಯ ಜನತೆ  ಯಾರು ಏನೇ ಹೇಳಲಿ ನೀವು ನಮ್ಮ ಊರಿನ ಸೊಸೆ. ನೀವು ಚುನಾವಣೆಗೆ ನಿಂತರೆ ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂಬ ಸಂದೇಶ ನೀಡುತ್ತಿದ್ದಾರೆ. ಇದಕ್ಕೆಲ್ಲಾ ಸುಮಲತಾ ಕೂಡಾ ಸಕಾರಾತ್ಮಕವಾಗಿಯೇ ಸ್ಪಂದಿಸುತ್ತಿದ್ದಾರೆ. ಹೀಗಾಗಿ ವಿರೋಧದ ನಡುವೆಯೂ ಸುಮಲತಾ ಮಂಡ್ಯದಲ್ಲಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಳವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments