ಹೊಂಬಾಳೆ ಫಿಲಂಸ್ ಅನೌನ್ಸ್ ಮಾಡಲಿರುವ ಮುಂದಿನ ಸಿನಿಮಾ ಇದೇನಾ?!

Webdunia
ಬುಧವಾರ, 16 ಡಿಸೆಂಬರ್ 2020 (09:20 IST)
ಬೆಂಗಳೂರು: ಕೆಜಿಎಫ್, ಯುವರತ್ನ ಮುಂತಾದ ಬಿಗ್ ಬಜೆಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮುಂದಿನ ಸಿನಿಮಾ ಘೋಷಿಸಿದ ಬೆನ್ನಲ್ಲೇ ನೆಟ್ಟಿಗರು ಆ ಸಿನಿಮಾ ಯಾವುದು ಎಂಬ ಬಗ್ಗೆ ಚರ್ಚೆಯನ್ನೇ ಶುರು ಮಾಡಿದ್ದಾರೆ.


ಹೊಂಬಾಳೆ ಫಿಲಂಸ್ ಈ ಟ್ವೀಟ್ ನ್ನು ಪ್ರಶಾಂತ್ ನೀಲ್ ಮಾಡಿಲ್ಲ. ಹೀಗಾಗಿ ಈ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶಕರಾಗಿರಲ್ಲ ಎಂದು ನೆಟ್ಟಿಗರು ಊಹಿಸಿದ್ದಾರೆ. ಆದರೆ ಶ್ರೀಮುರಳಿ ನಾಯಕರಾಗಿರುವ ಹೊಸ ಸಿನಿಮಾ ಘೋಷಣೆಯಾಗಬಹುದು ಎಂದು ಲೆಕ್ಕಾಚಾರ ಹಾಕಿದ್ದಾರೆ. ಮೊನ್ನೆಯಷ್ಟೇ ಪ್ರಭಾಸ್ ನಾಯಕರಾಗಿ ‘ಸಲಾರ್’ ಸಿನಿಮಾ ಘೋಷಣೆ ಮಾಡಿದ್ದರು. ಆಗ ಕನ್ನಡದ ನಾಯಕ ನಟ ಸಿಗಲಿಲ್ಲವೇ ಎಂದು ನೆಟ್ಟಿಗರು ಹೊಂಬಾಳೆ ಫಿಲಂಸ್ ನ್ನು ಟೀಕಿಸಿದ್ದರು. ಹೀಗಾಗಿ ಈ ಬಾರಿ ಕನ್ನಡದ ನಟನೇ ನಾಯಕನಾಗಿರುವ ಹೊಸ ಸಿನಿಮಾ ಘೋಷಣೆಯಾಗಬಹುದು ಎಂದು ಊಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments