ಕಿಚ್ಚ ಸುದೀಪ್ ಗಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳು ಸೇವೆ ಮಾಡಿದ ಫ್ಯಾನ್ಸ್

Webdunia
ಬುಧವಾರ, 10 ನವೆಂಬರ್ 2021 (09:20 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಿಂದೆ ಕೊರೋನಾದಿಂದಾಗಿ ತೀವ್ರ ಅನಾರೋಗ್ಯಕ್ಕೊಳಗಾಗಿದ್ದ ವೇಳೆ ಫ್ಯಾನ್ಸ್ ತೀರಾ ಆತಂಕಕ್ಕೀಡಾಗಿದ್ದರು. ಹಲವರು ದೇವರಿಗೆ ಪೂಜೆ ಸಲ್ಲಿಸಿ ತಮ್ಮ ನೆಚ್ಚಿನ ನಟನ ಚೇತರಿಕೆಗೆ ಬೇಡಿಕೊಂಡಿದ್ದರು.

ಸುದೀಪ್ ರ ಕೆಲವು ಅಭಿಮಾನಿಗಳು ಅಂದು ಹರಸಿಕೊಂಡಿದ್ದ ಹರಕೆಯನ್ನು ಇಂದು ಪೂರೈಸಿ ಸುದ್ದಿಯಾಗಿದ್ದಾರೆ. ಕಿಚ್ಚನ ಆರೋಗ್ಯ ಚೇತರಿಸಿಕೊಂಡರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳು ಸೇವೆ ಮಾಡುವುದಾಗಿ ಹರಸಿಕೊಂಡಿದ್ದರಂತೆ. ಆ ಹರಕೆಯನ್ನು ಫ್ಯಾನ್ಸ್ ನಿನ್ನೆ ನೆರವೇರಿಸಿದೆ.

ಈ ವಿಡಿಯೋಗಳು ಕಿಚ್ಚನ ಗಮನಕ್ಕೂ ಬಂದಿದ್ದು, ಕೈ ಮುಗಿದು ತಮ್ಮ ಮೇಲಿನ ಅಭಿಮಾನದಿಂದ ಉರುಳು ಸೇವೆ ಸಲ್ಲಿಸಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಮುಂದಿನ ಸುದ್ದಿ
Show comments