Webdunia - Bharat's app for daily news and videos

Install App

ಕಿಚ್ಚ ಸುದೀಪ್ ಗಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳು ಸೇವೆ ಮಾಡಿದ ಫ್ಯಾನ್ಸ್

Webdunia
ಬುಧವಾರ, 10 ನವೆಂಬರ್ 2021 (09:20 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಿಂದೆ ಕೊರೋನಾದಿಂದಾಗಿ ತೀವ್ರ ಅನಾರೋಗ್ಯಕ್ಕೊಳಗಾಗಿದ್ದ ವೇಳೆ ಫ್ಯಾನ್ಸ್ ತೀರಾ ಆತಂಕಕ್ಕೀಡಾಗಿದ್ದರು. ಹಲವರು ದೇವರಿಗೆ ಪೂಜೆ ಸಲ್ಲಿಸಿ ತಮ್ಮ ನೆಚ್ಚಿನ ನಟನ ಚೇತರಿಕೆಗೆ ಬೇಡಿಕೊಂಡಿದ್ದರು.

ಸುದೀಪ್ ರ ಕೆಲವು ಅಭಿಮಾನಿಗಳು ಅಂದು ಹರಸಿಕೊಂಡಿದ್ದ ಹರಕೆಯನ್ನು ಇಂದು ಪೂರೈಸಿ ಸುದ್ದಿಯಾಗಿದ್ದಾರೆ. ಕಿಚ್ಚನ ಆರೋಗ್ಯ ಚೇತರಿಸಿಕೊಂಡರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳು ಸೇವೆ ಮಾಡುವುದಾಗಿ ಹರಸಿಕೊಂಡಿದ್ದರಂತೆ. ಆ ಹರಕೆಯನ್ನು ಫ್ಯಾನ್ಸ್ ನಿನ್ನೆ ನೆರವೇರಿಸಿದೆ.

ಈ ವಿಡಿಯೋಗಳು ಕಿಚ್ಚನ ಗಮನಕ್ಕೂ ಬಂದಿದ್ದು, ಕೈ ಮುಗಿದು ತಮ್ಮ ಮೇಲಿನ ಅಭಿಮಾನದಿಂದ ಉರುಳು ಸೇವೆ ಸಲ್ಲಿಸಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments