Webdunia - Bharat's app for daily news and videos

Install App

ಕೆಜಿಎಫ್ 1 ಬಂದ ಮೇಲೆ ಕನ್ನಡ ಮರೆತ್ರಿ, ಕೆಜಿಎಫ್ 2 ಬಂದ್ಮೇಲೆ ಕರ್ನಾಟಕವನ್ನೇ ಮರೀತೀರಾ? ಯಶ್ ಗೆ ತರಾಟೆ

Webdunia
ಶನಿವಾರ, 24 ಆಗಸ್ಟ್ 2019 (09:21 IST)
ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟ, ನಟಿಯರು ಕನ್ನಡ ವಿಚಾರಕ್ಕೆ ಆಗಾಗ ವಿವಾದದ ಕೇಂದ್ರಬಿಂದುವಾಗುತ್ತಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್ ದಂಪತಿ ಅದೇ ವಿವಾದದಲ್ಲಿ ಸಿಲುಕಿದ್ದಾರೆ.


ಯಶ್ ಮತ್ತು ರಾಧಿಕಾ ಪಂಡಿತ್ ತಮ್ಮ ಮಗುವಿನ ಕೈ ಕಾಲಿನ ಫ್ರೇಮ್ ಕಲಾಕೃತಿಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ನೀಡಿದ್ದರು. ಆದರೆ ಈ ವಿಡಿಯೋದಲ್ಲಿ ಇಬ್ಬರೂ ಇಂಗ್ಲಿಷ್ ನಲ್ಲಿ ಮಾತನಾಡಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಕೆಜಿಎಫ್ 1 ಬಂದು ನ್ಯಾಷನಲ್ ಲೆವೆಲ್ ನಲ್ಲಿ ಗುರುತಿಸಿಕೊಂಡ ಮೇಲೆ ಕನ್ನಡ ಮರೆತಿರಿ. ಇನ್ನು ಕೆಜಿಎಫ್ 2 ಬಂದ ಮೇಲೆ ಕನ್ನಡವನ್ನೇ ಮರೀತೀರಾ ಎಂದು ಕೆಲವರು ಕಿಡಿ ಕಾರಿದ್ದಾರೆ. ಮತ್ತೆ ಕೆಲವರು ಬೆಳೆಯುವವರೆಗೂ ಕನ್ನಡ ಬೇಕು, ಬೆಳೆದ ಮೇಲೆ ಕನ್ನಡ ಬೇಡ್ವಾ ಎಂದು ವ್ಯಂಗ್ಯ ಮಾಡಿದ್ದಾರೆ.

ಮತ್ತೆ ಕೆಲವರು ಯಶ್ ರನ್ನು ಸಮರ್ಥಿಸಿಕೊಂಡಿದ್ದು, ಯಶ್ ಗೆ ಈ ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಅದಕ್ಕೇ ಇಂಗ್ಲಿಷ್ ನಲ್ಲಿ ಮಾತನಾಡಿದರು. ಇಂಗ್ಲಿಷ್ ನಲ್ಲಿ ಮಾತನಾಡಿದರು ಎಂದರೆ ಕನ್ನಡ ಮರೆತರು ಎಂದು ಅರ್ಥವಲ್ಲ. ಇಷ್ಟಕ್ಕೇ ಯಾಕೆ ಏನೇನೋ ಕಾಮೆಂಟ್ ಮಾಡ್ತಿದ್ದೀರಾ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಅಂತೂ ಕನ್ನಡ ವಿಷಯಕ್ಕೆ ರಾಕಿಂಗ್ ದಂಪತಿ ಈಗ ಟ್ರೋಲ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments