Webdunia - Bharat's app for daily news and videos

Install App

ಏನೇ ಸಮಜಾಯಿಷಿ ಕೊಟ್ರೂ ನೀವು ಮಾಡಿದ್ದು ಸರಿಯಲ್ಲ ಪ್ರೇಮ್ ಸರ್!

Webdunia
ಭಾನುವಾರ, 14 ನವೆಂಬರ್ 2021 (09:00 IST)
ಬೆಂಗಳೂರು: ಏಕ್ ಲವ್ ಯಾ ಅಡಿಯೋ ಲಾಂಚ್ ನಲ್ಲಿ ಪುನೀತ್ ರಾಜ್ ಕುಮಾರ್ ಫೋಟೋ ಮುಂದೆ ಶಾಂಪೈನ್ ಬಾಟಲಿ ಓಪನ್ ಮಾಡಿದ ವಿಚಾರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದೆ.

ಈ ಬಗ್ಗೆ ನಿರ್ದೇಶಕ ಜೋಗಿ ಪ್ರೇಮ್ ಮತ್ತು ಇಡೀ ಚಿತ್ರತಂಡವೇ ಬಹಿರಂಗ ಕ್ಷಮೆ ಯಾಚಿಸಿದೆ. ಆದರೂ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಪ್ರೇಮ್ ಹಾಗೂ ಇಡೀ ಚಿತ್ರತಂಡದ ಮೇಲೆ ಬೇಸರ ವ್ಯಕ್ತಪಡಿಸಿದೆ.

ನೀವು ತಪ್ಪು ಮಾಡಿ ಈಗ ಕ್ಷಮೆ ಕೇಳಿದರೂ, ಏನೇ ಸಮಜಾಯಿಷಿ ಕೊಟ್ಟರೂ ಎಲ್ಲಾ ತಿಳಿದು, ಅನುಭವಿಗಳಾಗಿದ್ದುಕೊಂಡು ನೀವು ಇಂತಹದ್ದಕ್ಕೆ ಅವಕಾಶ ಮಾಡಿಕೊಡಬಾರದಿತ್ತು ಪ್ರೇಮ್ ಸರ್ ಎಂದು ಅನೇಕರು ಕಾಮೆಂಟ್ ಮೂಲಕ ತಮ್ಮ ಬೇಸರ ಹೊರಹಾಕಿದ್ದಾರೆ. ನಿಜವಾಗಿ ನಿಮಗೆ ಅಪ್ಪು ಸರ್ ಮೇಲೆ ಗೌರವವಿದ್ದರೆ ಶಾಂಪೈನ್ ಬಾಟಲಿ ಓಪನ್ ಮಾಡುವ ಬದಲು ಬಡ ಮಕ್ಕಳಿಗೆ ಪುಸ್ತಕ, ಪೆನ್ನು ಹಂಚಬೇಕಿತ್ತು. ಆಗ ಆ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ನಿಜವಾದ ಅರ್ಥದಲ್ಲಿ ಶ್ರದ್ಧಾಂಜಲಿ ಸಿಗುತ್ತಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments