Webdunia - Bharat's app for daily news and videos

Install App

ಏನೇ ಸಮಜಾಯಿಷಿ ಕೊಟ್ರೂ ನೀವು ಮಾಡಿದ್ದು ಸರಿಯಲ್ಲ ಪ್ರೇಮ್ ಸರ್!

Webdunia
ಭಾನುವಾರ, 14 ನವೆಂಬರ್ 2021 (09:00 IST)
ಬೆಂಗಳೂರು: ಏಕ್ ಲವ್ ಯಾ ಅಡಿಯೋ ಲಾಂಚ್ ನಲ್ಲಿ ಪುನೀತ್ ರಾಜ್ ಕುಮಾರ್ ಫೋಟೋ ಮುಂದೆ ಶಾಂಪೈನ್ ಬಾಟಲಿ ಓಪನ್ ಮಾಡಿದ ವಿಚಾರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದೆ.

ಈ ಬಗ್ಗೆ ನಿರ್ದೇಶಕ ಜೋಗಿ ಪ್ರೇಮ್ ಮತ್ತು ಇಡೀ ಚಿತ್ರತಂಡವೇ ಬಹಿರಂಗ ಕ್ಷಮೆ ಯಾಚಿಸಿದೆ. ಆದರೂ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಪ್ರೇಮ್ ಹಾಗೂ ಇಡೀ ಚಿತ್ರತಂಡದ ಮೇಲೆ ಬೇಸರ ವ್ಯಕ್ತಪಡಿಸಿದೆ.

ನೀವು ತಪ್ಪು ಮಾಡಿ ಈಗ ಕ್ಷಮೆ ಕೇಳಿದರೂ, ಏನೇ ಸಮಜಾಯಿಷಿ ಕೊಟ್ಟರೂ ಎಲ್ಲಾ ತಿಳಿದು, ಅನುಭವಿಗಳಾಗಿದ್ದುಕೊಂಡು ನೀವು ಇಂತಹದ್ದಕ್ಕೆ ಅವಕಾಶ ಮಾಡಿಕೊಡಬಾರದಿತ್ತು ಪ್ರೇಮ್ ಸರ್ ಎಂದು ಅನೇಕರು ಕಾಮೆಂಟ್ ಮೂಲಕ ತಮ್ಮ ಬೇಸರ ಹೊರಹಾಕಿದ್ದಾರೆ. ನಿಜವಾಗಿ ನಿಮಗೆ ಅಪ್ಪು ಸರ್ ಮೇಲೆ ಗೌರವವಿದ್ದರೆ ಶಾಂಪೈನ್ ಬಾಟಲಿ ಓಪನ್ ಮಾಡುವ ಬದಲು ಬಡ ಮಕ್ಕಳಿಗೆ ಪುಸ್ತಕ, ಪೆನ್ನು ಹಂಚಬೇಕಿತ್ತು. ಆಗ ಆ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ನಿಜವಾದ ಅರ್ಥದಲ್ಲಿ ಶ್ರದ್ಧಾಂಜಲಿ ಸಿಗುತ್ತಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments