Webdunia - Bharat's app for daily news and videos

Install App

ಯುವರತ್ನ ಪ್ರಿರಿಲೀಸ್ ಈವೆಂಟ್ ರದ್ದು ಮಾಡಿದ್ದಕ್ಕೆ ಅಭಿಮಾನಿಗಳ ಆಕ್ರೋಶ

Webdunia
ಮಂಗಳವಾರ, 16 ಮಾರ್ಚ್ 2021 (09:43 IST)
ಬೆಂಗಳೂರು: ಮೈಸೂರಿನಲ್ಲಿ ಮಾರ್ಚ್ 20 ರಂದು ನಡೆಯಬೇಕಿದ್ದ ಯುವರತ್ನ ಪ್ರಿ ರಿಲೀಸ್ ಈವೆಂಟ್ ನ್ನು ರದ್ದು ಮಾಡಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.


ಸಾಮಾಜಿಕ ಜಾಲತಾಣದ ಮೂಲಕ ಪವರ್ ಸ್ಟಾರ್ ಅಪ್ಪು ಅಭಿಮಾನಿಗಳು ಹೊಂಬಾಳೆ ಫಿಲಂಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವರತ್ನವನ್ನು ಬೇರೆ ಲೆವೆಲ್ ನಲ್ಲಿಯೇ ಬಿಡುಗಡೆ ಮಾಡುತ್ತೇವೆ ಎಂದು ಹೇಳಿ ಈ ರೀತಿ ದಿಡೀರ್ ಆಗಿ ಕಾರ್ಯಕ್ರಮ ರದ್ದು ಮಾಡಿರುವುದೇಕೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ದಿನಗಳಲ್ಲಿ ಎಷ್ಟು ಜಿಲ್ಲೆ ಸುತ್ತಲು ಸಾಧ್ಯ? ಕೊನೆಗೆ ಸರಿಯಾದ ಪ್ರಚಾರವಿಲ್ಲದೇ ಚಿತ್ರ ಬಿಡುಗಡೆ ಮಾಡಿದಂತಾಗುತ್ತದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಒಂದು ಜಿಲ್ಲೆಗೆ ಪ್ರಿ ರಿಲೀಸ್ ಕಾರ್ಯಕ್ರಮ ಸೀಮಿತಗೊಳಿಸುವ ಬದಲು ಎಲ್ಲಾ ಜಿಲ್ಲೆಗಳ ಪ್ರವಾಸ ಮಾಡಿ ಸಿನಿಮಾ ಪ್ರಚಾರ ಮಾಡಲು ಚಿತ್ರತಂಡ ದಿಡೀರ್ ಆಗಿ ನಿರ್ಧರಿಸಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments