Webdunia - Bharat's app for daily news and videos

Install App

ವಿಕ್ರಾಂತ್ ರೋಣ ಪ್ರಮೋಷನ್ ಮರೆತು ಬಿಟ್ಟರಾ ಕಿಚ್ಚ ಸುದೀಪ್? ಫ್ಯಾನ್ಸ್ ಅಸಮಾಧಾನಗೊಂಡಿದ್ದೇಕೆ?

Webdunia
ಗುರುವಾರ, 14 ಜುಲೈ 2022 (08:20 IST)
ಬೆಂಗಳೂರು: ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ಕೆಲವೇ ದಿನ ಬಾಕಿಯಿದೆ. ಆದರೆ ಕಿಚ್ಚ ಸುದೀಪ್ ಮೇಲೆ ಈಗ ಫ್ಯಾನ್ಸ್ ಬೇಸರಗೊಂಡಿದ್ದಾರೆ.

ಇದಕ್ಕೆ ಕಾರಣ ಅವರು ಬಿಗ್ ಬಾಸ್ ಪ್ರೋಮೋ ಶೂಟ್ ನಲ್ಲಿ ಭಾಗಿಯಾಗಿದ್ದು. ಬಿಗ್ ಬಾಸ್ ಪ್ರೋಮೋ ಶೂಟ್ ನಲ್ಲಿ ಭಾಗಿಯಾದ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್ ಮಾಡುತ್ತಿದ್ದಂತೇ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿಯಿದೆ. ಇನ್ನೂ ಉತ್ತರ ಭಾರತದಲ್ಲಿ ಸರಿಯಾಗಿ ಪ್ರಚಾರವನ್ನೇ ಮಾಡಿಲ್ಲ. ಈಗ ನಿಮ್ಮ ಗಮನ ಕೇವಲ ವಿಕ್ರಾಂತ್ ರೋಣ ಕಡೆಗಿರಲಿ. ಈ ಸಮಯದಲ್ಲಿ ಬಿಗ್ ಬಾಸ್ ಶೋ ಬೇಕಿತ್ತಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳನ್ನು ತಲುಪುವ ಮೂಲಕ ವಿಕ್ರಾಂತ್ ರೋಣ ಪ್ರಚಾರವನ್ನು ಇನ್ನಷ್ಟು ಬಿರುಸುಗೊಳಿಸಬೇಕಿತ್ತು ಎಂದು ಅಭಿಮಾನಿಗಳು ಆಕ್ಷೇಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments