Webdunia - Bharat's app for daily news and videos

Install App

ಥಿಯೇಟರ್ ನತ್ತ ಜನ: ನಿರ್ಮಾಪಕರ ಮೊಗದಲ್ಲಿ ಹರ್ಷ

Webdunia
ಬುಧವಾರ, 2 ಡಿಸೆಂಬರ್ 2020 (09:13 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ತೆರೆದ ಮೇಲೆ ಜನ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರದೇ ಹೋದರೆ ಎಂಬ ಆತಂಕ ನಿರ್ಮಾಪಕರಲ್ಲಿತ್ತು.


ಆದರೆ ಕಳೆದ ವಾರದಿಂದ ಒಟ್ಟು ಮೂರು ಹೊಸ ಸಿನಿಮಾಗಳು ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಈ ಮೂರಕ್ಕೂ ಉತ್ತಮ ಪ್ರತಿಕ್ರಿಯೆ ಕಂಡುಬಂದಿರುವುದು ನಿರ್ಮಾಪಕರ ಮೊಗದಲ್ಲಿ ಹರ್ಷ ಮೂಡಿಸಿದೆ. ವಿಶೇಷವೆಂದರೆ ಈ ಮೂರೂ ಸಿನಿಮಾಗಳೂ ಸ್ಟಾರ್ ಕಾಸ್ಟ್ ಇಲ್ಲದೇ ವಿಭಿನ್ನ ಕತೆಯಾಧಾರಿತ ಸಿನಿಮಾವಾಗಿತ್ತು. ಹಾಗಿದ್ದರೂ ಜನ ಥಿಯೇಟರ್ ಗೆ ಬಂದು ಸಿನಿಮಾ ನೋಡಿದ್ದಾರೆಂದರೆ ಸ್ಟಾರ್ ನಟರ ಸಿನಿಮಾವನ್ನೂ ಭಯವಿಲ್ಲದೇ ಬಿಡುಗಡೆ ಮಾಡುವ ಧೈರ್ಯ ನಿರ್ಮಾಪಕರಿಗೆ ಬಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಒಂದೊಂದೇ ಸ್ಟಾರ್ ನಟರ ಸಿನಿಮಾಗಳೂ ತೆರೆಗೆ ಬರುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments