Webdunia - Bharat's app for daily news and videos

Install App

ಥಿಯೇಟರ್ ನತ್ತ ಜನ: ನಿರ್ಮಾಪಕರ ಮೊಗದಲ್ಲಿ ಹರ್ಷ

Webdunia
ಬುಧವಾರ, 2 ಡಿಸೆಂಬರ್ 2020 (09:13 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ತೆರೆದ ಮೇಲೆ ಜನ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರದೇ ಹೋದರೆ ಎಂಬ ಆತಂಕ ನಿರ್ಮಾಪಕರಲ್ಲಿತ್ತು.


ಆದರೆ ಕಳೆದ ವಾರದಿಂದ ಒಟ್ಟು ಮೂರು ಹೊಸ ಸಿನಿಮಾಗಳು ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಈ ಮೂರಕ್ಕೂ ಉತ್ತಮ ಪ್ರತಿಕ್ರಿಯೆ ಕಂಡುಬಂದಿರುವುದು ನಿರ್ಮಾಪಕರ ಮೊಗದಲ್ಲಿ ಹರ್ಷ ಮೂಡಿಸಿದೆ. ವಿಶೇಷವೆಂದರೆ ಈ ಮೂರೂ ಸಿನಿಮಾಗಳೂ ಸ್ಟಾರ್ ಕಾಸ್ಟ್ ಇಲ್ಲದೇ ವಿಭಿನ್ನ ಕತೆಯಾಧಾರಿತ ಸಿನಿಮಾವಾಗಿತ್ತು. ಹಾಗಿದ್ದರೂ ಜನ ಥಿಯೇಟರ್ ಗೆ ಬಂದು ಸಿನಿಮಾ ನೋಡಿದ್ದಾರೆಂದರೆ ಸ್ಟಾರ್ ನಟರ ಸಿನಿಮಾವನ್ನೂ ಭಯವಿಲ್ಲದೇ ಬಿಡುಗಡೆ ಮಾಡುವ ಧೈರ್ಯ ನಿರ್ಮಾಪಕರಿಗೆ ಬಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಒಂದೊಂದೇ ಸ್ಟಾರ್ ನಟರ ಸಿನಿಮಾಗಳೂ ತೆರೆಗೆ ಬರುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments