Webdunia - Bharat's app for daily news and videos

Install App

ರಜನಿಕಾಂತ್ ಮಾಡಿದ ಈ ಕೆಲಸಕ್ಕೆ ಬೇಸರಗೊಂಡ ಅಭಿಮಾನಿಗಳು

Webdunia
ಭಾನುವಾರ, 18 ಅಕ್ಟೋಬರ್ 2020 (10:09 IST)
ಚೆನ್ನೈ : ಕಾಲಿವುಡ್ ನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಪಾರ ಅಭಿಮಾನ ಬಳಗವನ್ನು ಹೊಂದಿದ್ದಾರೆ. ಆದರೆ ಇದೀಗ ರಜನಿಕಾಂತ್ ಮಾಡಿದ ಈ ಕೆಲಸದಿಂದ ಅವರ ಅಭಿಮಾನಿಗಳು ಅವರ ವಿರುದ್ಧ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ನಟ ರಜನಿಕಾಂತ್ ಅವರು ಇತ್ತೀಚೆಗೆ ತಮ್ಮ ಒಡೆತನದ ರಾಘವೇಂದ್ರ ವಿವಾಹ ಮಂಟಪದ ಆಸ್ತಿ ತೆರಿಗೆ ಕಟ್ಟುವ ವಿಚಾರದಲ್ಲಿ ಸರ್ಕಾರ ವಿರುದ್ಧ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ತೆರಿಗೆ ಪಾವತಿಸಿದ್ದಾರೆ.

ಈ ಬಗ್ಗೆ ರಾಜಕೀಯ ಕಾರ್ಯಕರ್ತ ಮತ್ತು ಹಿರಿಯ ಪತ್ರಕರ್ತ ಗಣಪತಿ ರಜನಿಕಾಂತ್ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿದ್ದು, ಅದು ವೈರಲ್ ಆಗಿತ್ತು. ಹೀಗಾಗಿ ತಮಿಳು ಚಿತ್ರರಂಗದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದ ರಜನಿಕಾಂತ್ ಅವರು ಕೇವಲ 6 ಲಕ್ಷ ರೂ.ಗಾಗಿ ನ್ಯಾಯಾಲದ ಮೆಟ್ಟಿಲೇರಿದ್ದು, ಅಭಿಮಾನಿಗಳಿಗೆ ಬೇಸರ ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments