Webdunia - Bharat's app for daily news and videos

Install App

ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ ಕೋರಿದ ಅಭಿಮಾನಿಗಳು

Webdunia
ಭಾನುವಾರ, 31 ಅಕ್ಟೋಬರ್ 2021 (10:07 IST)
ಕಲಬುರಗಿ : ನಟ ಪುನೀತ್ ನಿಧನ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪುನೀತ್ ಅಭಿಮಾನಿಗಳು ಮೇಣದ ಬತ್ತಿ ದೀಪ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ತುಮಕೂರು ಜಿಲ್ಲಾದ್ಯಂತ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದು, ತಾಲೂಕಿನ ಬೆಳಧರ ಗ್ರಾಮದ ಅಭಿಮಾನಿಗಳಿಂದ ಪುನೀತ್ ಕಟೌಟ್ಗೆ ಪೂಜೆ ಸಲ್ಲಿಸಿ ಹಾರ ಹಾಕಿ ಶ್ರದ್ಧಾಂಜಲಿ ಕೋರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments