Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಿಂದೆ ಬಿದ್ದ ರೈತರು

Webdunia
ಸೋಮವಾರ, 29 ಏಪ್ರಿಲ್ 2019 (09:05 IST)
ಮಂಡ್ಯ: ಮೊನ್ನೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರ ಸಾಲ ಮನ್ನಾ ಮಾಡುವ ಬದಲು ಬೆಳೆಗೆ ನ್ಯಾಯಯುತ ಬೆಲೆ ಕೊಟ್ಟರೆ ಅವರೇ ಸಾಲ ತೀರಿಸುತ್ತಾರೆ ಎಂದಿದ್ದರು.


ದರ್ಶನ್ ಈ ರೀತಿ ಹೇಳಿಕೆ ಕೊಟ್ಟ ಬೆನ್ನಲ್ಲೇ ಇದೀಗ ಮಂಡ್ಯ ರೈತರು ಚಾಲೆಂಜಿಂಗ್ ಸ್ಟಾರ್ ಬೆನ್ನ ಹಿಂದೆ ಬಿದ್ದಿದ್ದು, ಸುಮಲತಾ ಅಮ್ಮನ ಪರವಾಗಿ ಚುನಾವಣೆಗೆ ಪ್ರಚಾರ ಮಾಡಿದ ರೀತಿಯಲ್ಲಿ ನಮ್ಮ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ಮುಂದಾಳತ್ವ ವಹಿಸಿ ಎನ್ನುತ್ತಿದ್ದಾರೆ.

ದರ್ಶನ್ ಹೇಳಿಕೆಯಿಂದ ಮಂಡ್ಯ ರೈತರು ಖುಷ್ ಆಗಿದ್ದು, ನಟನಿಗೆ ತಮ್ಮ ಬೆಂಬಲ ಕೋರಿದ್ದಾರೆ. ಅಲ್ಲದೆ, ಬರೀ ಬಾಯ್ಮಾತಿನ ಹೇಳಿಕೆಯಾಗಬಾರದು. ನೇರವಾಗಿ ರೈತ ಪರ ಹೋರಾಟಕ್ಕೆ ಬೆಂಬಲ ಕೊಡಲಿ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮುಂದಿನ ಸುದ್ದಿ
Show comments