ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಿಂದೆ ಬಿದ್ದ ರೈತರು

Webdunia
ಸೋಮವಾರ, 29 ಏಪ್ರಿಲ್ 2019 (09:05 IST)
ಮಂಡ್ಯ: ಮೊನ್ನೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರ ಸಾಲ ಮನ್ನಾ ಮಾಡುವ ಬದಲು ಬೆಳೆಗೆ ನ್ಯಾಯಯುತ ಬೆಲೆ ಕೊಟ್ಟರೆ ಅವರೇ ಸಾಲ ತೀರಿಸುತ್ತಾರೆ ಎಂದಿದ್ದರು.


ದರ್ಶನ್ ಈ ರೀತಿ ಹೇಳಿಕೆ ಕೊಟ್ಟ ಬೆನ್ನಲ್ಲೇ ಇದೀಗ ಮಂಡ್ಯ ರೈತರು ಚಾಲೆಂಜಿಂಗ್ ಸ್ಟಾರ್ ಬೆನ್ನ ಹಿಂದೆ ಬಿದ್ದಿದ್ದು, ಸುಮಲತಾ ಅಮ್ಮನ ಪರವಾಗಿ ಚುನಾವಣೆಗೆ ಪ್ರಚಾರ ಮಾಡಿದ ರೀತಿಯಲ್ಲಿ ನಮ್ಮ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ಮುಂದಾಳತ್ವ ವಹಿಸಿ ಎನ್ನುತ್ತಿದ್ದಾರೆ.

ದರ್ಶನ್ ಹೇಳಿಕೆಯಿಂದ ಮಂಡ್ಯ ರೈತರು ಖುಷ್ ಆಗಿದ್ದು, ನಟನಿಗೆ ತಮ್ಮ ಬೆಂಬಲ ಕೋರಿದ್ದಾರೆ. ಅಲ್ಲದೆ, ಬರೀ ಬಾಯ್ಮಾತಿನ ಹೇಳಿಕೆಯಾಗಬಾರದು. ನೇರವಾಗಿ ರೈತ ಪರ ಹೋರಾಟಕ್ಕೆ ಬೆಂಬಲ ಕೊಡಲಿ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments